ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಇಡೀ ಕುಟುಂಬ
ಅಮರನಾಥ ಯಾತ್ರೆ ಸಮೀಪ ಝೋಜಿಲ್ ಪಾಸ್ ಬಳಿ ದುರಂತ
ಮೂವರ ಮೃತದೇಹವನ್ನು ಹೊರತೆಗೆದ CRPF ಮತ್ತು ಪೊಲೀಸರು
ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಒಂದೇ ಕುಟುಂಬದ ಮೂವರು ಎಂದು ಗುರುತಿಸಲಾಗಿದೆ. ತಂದ್ರ ದಾಸ್ (67) ಮೊನಾಲಿಸಾ ದಾಸ್ (41) ಮತ್ತೊಬ್ಬ ಪುರುಷ ಸಾವನ್ನಪ್ಪಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯಗಳಾಗಿದೆ.
ಇದನ್ನೂ ಓದಿ: ಮೂರಂತಸ್ತಿನ ಮನೆಯಲ್ಲಿ ದುರಂತ.. ರಮಾನಂದ ಶೆಟ್ಟಿ ದಂಪತಿ ಸಾವಿಗೆ ಕಾರಣವೇನು? ಆಗಿದ್ದೇನು?
ತಂದ್ರ ದಾಸ್ ಕುಟುಂಬ ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳು. ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದರು.
ಎದುರಿದ್ದ ಕಾರೊಂದು ಕೆಟ್ಟು ನಿಂತಿತ್ತು. ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದ. ಆದರೆ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ. ಹೀಗಾಗಿ ಕಾರು ಪ್ರಪಾತಕ್ಕೆ ಬಿದ್ದು ದುರಂತ ಸಂಭವಿಸಿದೆ. ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಪ್ರಪಾತದಿಂದ ಮೂವರ ಮೃತದೇಹವನ್ನು ಹೊರತೆಗೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಇಡೀ ಕುಟುಂಬ
ಅಮರನಾಥ ಯಾತ್ರೆ ಸಮೀಪ ಝೋಜಿಲ್ ಪಾಸ್ ಬಳಿ ದುರಂತ
ಮೂವರ ಮೃತದೇಹವನ್ನು ಹೊರತೆಗೆದ CRPF ಮತ್ತು ಪೊಲೀಸರು
ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಒಂದೇ ಕುಟುಂಬದ ಮೂವರು ಎಂದು ಗುರುತಿಸಲಾಗಿದೆ. ತಂದ್ರ ದಾಸ್ (67) ಮೊನಾಲಿಸಾ ದಾಸ್ (41) ಮತ್ತೊಬ್ಬ ಪುರುಷ ಸಾವನ್ನಪ್ಪಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯಗಳಾಗಿದೆ.
ಇದನ್ನೂ ಓದಿ: ಮೂರಂತಸ್ತಿನ ಮನೆಯಲ್ಲಿ ದುರಂತ.. ರಮಾನಂದ ಶೆಟ್ಟಿ ದಂಪತಿ ಸಾವಿಗೆ ಕಾರಣವೇನು? ಆಗಿದ್ದೇನು?
ತಂದ್ರ ದಾಸ್ ಕುಟುಂಬ ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳು. ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದರು.
ಎದುರಿದ್ದ ಕಾರೊಂದು ಕೆಟ್ಟು ನಿಂತಿತ್ತು. ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದ. ಆದರೆ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ. ಹೀಗಾಗಿ ಕಾರು ಪ್ರಪಾತಕ್ಕೆ ಬಿದ್ದು ದುರಂತ ಸಂಭವಿಸಿದೆ. ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಪ್ರಪಾತದಿಂದ ಮೂವರ ಮೃತದೇಹವನ್ನು ಹೊರತೆಗೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ