newsfirstkannada.com

Rain: ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದು ಭಾರೀ ಅನಾಹುತ..

Share :

Published May 14, 2024 at 7:43am

    ಭಾರೀ ಮಳೆಗೆ ವಿಶ್ವಮಾನವ ಟ್ರೈನ್ ಮೇಲೆ ಬಿದ್ದ ಮರ

    ಬೆಂಗಳೂರಿನಿಂದ ಮೈಸೂರಿಗೆ ರೈಲು ತೆರಳುತ್ತಿತ್ತು

    ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ವರುಣಾರ್ಭಟ

ಮಂಡ್ಯ: ಬಿರುಗಾಳಿ ಸಹಿತ ಭಾರೀ ಮಳೆಗೆ ಚಲಿಸುತ್ತಿದ್ದ ಟ್ರೈನ್ ಮೇಲೆ ಮರ ಬಿದ್ದ ಘಟನೆ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಿಶ್ವಮಾನವ ಟ್ರೈನ್ ಮೇಲೆ ಮರ ಬಿದ್ದಿದ್ದು, ರೈಲಿನ ಮುಂಭಾಗದ ಗ್ಲಾಸ್ ಪುಡಿ ಪುಡಿಯಾಗಿ, ಲೋಕೋ ಪೈಲೆಟ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯದ ನಡುವೆಯೂ ಟ್ರೈನ್ ಅನ್ನು ಮಂಡ್ಯ ರೈಲ್ವೆ ನಿಲ್ದಾಣದ ವರೆಗೆ ಚಾಲಕ ತಂದಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ವಿಶ್ವಮಾನವ ರೈಲು ತೆರಳುತ್ತಿತ್ತು. ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಟ್ರೈನ್ ನಿಲ್ಲಿಸಿ ಒಡೆದ ಗ್ಲಾಸ್ ಅನ್ನು ಬದಲಿಸಲಾಗಿದೆ. ಗಾಯಾಳು ಲೋಕೋ ಪೈಲೆಟ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಗಾಳಿ ಮಳೆಗೆ ಭಾರೀ ಅನಾಹುತ.. ಹೋರ್ಡಿಂಗ್ ಬಿದ್ದು 12 ಜನ ಸಾವು

ಇನ್ನೂ 5 ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಬಿರುಗಾಳಿ ಸಹಿತ ಮಳೆಯಾರ್ಭಟದ ಮುನ್ಸೂಚನೆ ನೀಡಿದೆ. ಮಳೆಯಲ್ಲಿ ಸಂಚರಿಸುವಾಗ ಜವಾಬ್ದಾರಿಯುತವಾಗಿ ಚಾಲನೆ ಮಾಡಿ ಅನ್ನೋದೆ ನಮ್ಮ ಕಳಕಳಿ.

ಇದನ್ನೂ ಓದಿ:LSG vs DC ಮಧ್ಯೆ ಹೈ-ವೋಲ್ಟೇಜ್ ಪಂದ್ಯ; ಆರ್​ಸಿಬಿ ಪ್ಲೇ ಆಫ್​ಗೆ ಇವತ್ತು ಯಾವ ತಂಡ ಗೆದ್ದರೆ ಉತ್ತಮ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain: ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದು ಭಾರೀ ಅನಾಹುತ..

https://newsfirstlive.com/wp-content/uploads/2024/05/MND-TRAIN.jpg

    ಭಾರೀ ಮಳೆಗೆ ವಿಶ್ವಮಾನವ ಟ್ರೈನ್ ಮೇಲೆ ಬಿದ್ದ ಮರ

    ಬೆಂಗಳೂರಿನಿಂದ ಮೈಸೂರಿಗೆ ರೈಲು ತೆರಳುತ್ತಿತ್ತು

    ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ವರುಣಾರ್ಭಟ

ಮಂಡ್ಯ: ಬಿರುಗಾಳಿ ಸಹಿತ ಭಾರೀ ಮಳೆಗೆ ಚಲಿಸುತ್ತಿದ್ದ ಟ್ರೈನ್ ಮೇಲೆ ಮರ ಬಿದ್ದ ಘಟನೆ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಿಶ್ವಮಾನವ ಟ್ರೈನ್ ಮೇಲೆ ಮರ ಬಿದ್ದಿದ್ದು, ರೈಲಿನ ಮುಂಭಾಗದ ಗ್ಲಾಸ್ ಪುಡಿ ಪುಡಿಯಾಗಿ, ಲೋಕೋ ಪೈಲೆಟ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯದ ನಡುವೆಯೂ ಟ್ರೈನ್ ಅನ್ನು ಮಂಡ್ಯ ರೈಲ್ವೆ ನಿಲ್ದಾಣದ ವರೆಗೆ ಚಾಲಕ ತಂದಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ವಿಶ್ವಮಾನವ ರೈಲು ತೆರಳುತ್ತಿತ್ತು. ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಟ್ರೈನ್ ನಿಲ್ಲಿಸಿ ಒಡೆದ ಗ್ಲಾಸ್ ಅನ್ನು ಬದಲಿಸಲಾಗಿದೆ. ಗಾಯಾಳು ಲೋಕೋ ಪೈಲೆಟ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಗಾಳಿ ಮಳೆಗೆ ಭಾರೀ ಅನಾಹುತ.. ಹೋರ್ಡಿಂಗ್ ಬಿದ್ದು 12 ಜನ ಸಾವು

ಇನ್ನೂ 5 ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಬಿರುಗಾಳಿ ಸಹಿತ ಮಳೆಯಾರ್ಭಟದ ಮುನ್ಸೂಚನೆ ನೀಡಿದೆ. ಮಳೆಯಲ್ಲಿ ಸಂಚರಿಸುವಾಗ ಜವಾಬ್ದಾರಿಯುತವಾಗಿ ಚಾಲನೆ ಮಾಡಿ ಅನ್ನೋದೆ ನಮ್ಮ ಕಳಕಳಿ.

ಇದನ್ನೂ ಓದಿ:LSG vs DC ಮಧ್ಯೆ ಹೈ-ವೋಲ್ಟೇಜ್ ಪಂದ್ಯ; ಆರ್​ಸಿಬಿ ಪ್ಲೇ ಆಫ್​ಗೆ ಇವತ್ತು ಯಾವ ತಂಡ ಗೆದ್ದರೆ ಉತ್ತಮ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More