ತಿರುವಿನಲ್ಲಿ ವೇಗವಾಗಿ ಬಂದ ಲಾರಿ ಡ್ರೈವರ್
ವಿದ್ಯುತ್ ಕಂಬ ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದ ಲಾಯಿ
ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು
ಮಂಗಳೂರು: ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ ಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ಸಿಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ#LorryIncident #DakshinaKannada #Belthangady #Ujire #newsfirstkannada pic.twitter.com/V1LyYE2UAP
— NewsFirst Kannada (@NewsFirstKan) February 5, 2024
ಉಜಿರೆಯ ಗಾಂಧಿನಗರ ತಿರುವಿನಲ್ಲಿ ನಡೆದ ಘಟನೆ ಇದಾಗಿದೆ. ವೇಗವಾಗಿ ಬಂದು ಇಬ್ಬರಿಗೆ ಗುದ್ದಿದ್ದು, ಬಳಿಕ ವಿದ್ಯುತ್ ಕಂಬಗಳು ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಮೃತ ಪಟ್ಟಿದ್ದಾರೆ. ಈ ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಿರುವಿನಲ್ಲಿ ವೇಗವಾಗಿ ಬಂದ ಲಾರಿ ಡ್ರೈವರ್
ವಿದ್ಯುತ್ ಕಂಬ ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದ ಲಾಯಿ
ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು
ಮಂಗಳೂರು: ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ ಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ಸಿಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ#LorryIncident #DakshinaKannada #Belthangady #Ujire #newsfirstkannada pic.twitter.com/V1LyYE2UAP
— NewsFirst Kannada (@NewsFirstKan) February 5, 2024
ಉಜಿರೆಯ ಗಾಂಧಿನಗರ ತಿರುವಿನಲ್ಲಿ ನಡೆದ ಘಟನೆ ಇದಾಗಿದೆ. ವೇಗವಾಗಿ ಬಂದು ಇಬ್ಬರಿಗೆ ಗುದ್ದಿದ್ದು, ಬಳಿಕ ವಿದ್ಯುತ್ ಕಂಬಗಳು ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಮೃತ ಪಟ್ಟಿದ್ದಾರೆ. ಈ ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ