newsfirstkannada.com

ವೇಗವಾಗಿ ಬಂದು ಬಸ್​ಗೆ ಕಾಯುತ್ತಿದ್ದವರಿಗೆ ಗುದ್ದಿದ ಲಾರಿ; ಓರ್ವ ಮಹಿಳೆ ಮತ್ತು ಪುರುಷ ಸಾವು

Share :

Published February 5, 2024 at 10:36am

Update February 5, 2024 at 10:56am

    ತಿರುವಿನಲ್ಲಿ ವೇಗವಾಗಿ ಬಂದ ಲಾರಿ ಡ್ರೈವರ್​

    ವಿದ್ಯುತ್ ಕಂಬ ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದ ಲಾಯಿ

    ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ ಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಉಜಿರೆಯ ಗಾಂಧಿನಗರ ತಿರುವಿನಲ್ಲಿ ನಡೆದ ಘಟನೆ‌ ಇದಾಗಿದೆ. ವೇಗವಾಗಿ ಬಂದು ಇಬ್ಬರಿಗೆ ಗುದ್ದಿದ್ದು, ಬಳಿಕ ವಿದ್ಯುತ್ ಕಂಬಗಳು ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಮೃತ ಪಟ್ಟಿದ್ದಾರೆ. ಈ ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ವೇಗವಾಗಿ ಬಂದು ಬಸ್​ಗೆ ಕಾಯುತ್ತಿದ್ದವರಿಗೆ ಗುದ್ದಿದ ಲಾರಿ; ಓರ್ವ ಮಹಿಳೆ ಮತ್ತು ಪುರುಷ ಸಾವು

https://newsfirstlive.com/wp-content/uploads/2024/02/Accident-2.jpg

    ತಿರುವಿನಲ್ಲಿ ವೇಗವಾಗಿ ಬಂದ ಲಾರಿ ಡ್ರೈವರ್​

    ವಿದ್ಯುತ್ ಕಂಬ ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದ ಲಾಯಿ

    ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಬೆಳ್ತಂಗಡಿಯ ಉಜಿರೆಯಲ್ಲಿ ನಿನ್ನೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಬಸ್ ಗೆ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಅಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಉಜಿರೆಯ ಗಾಂಧಿನಗರ ತಿರುವಿನಲ್ಲಿ ನಡೆದ ಘಟನೆ‌ ಇದಾಗಿದೆ. ವೇಗವಾಗಿ ಬಂದು ಇಬ್ಬರಿಗೆ ಗುದ್ದಿದ್ದು, ಬಳಿಕ ವಿದ್ಯುತ್ ಕಂಬಗಳು ಹಾಗೂ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಮೃತ ಪಟ್ಟಿದ್ದಾರೆ. ಈ ಅಪಘಾತ ದೃಶ್ಯ ಸಿಸಿಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More