ಲಾರಿಯ ಹಿಂಬದಿಗೆ ಹೋಗಿ ಗುದ್ದಿದ ಕಾರು
ಲಾರಿ ಹಿಂಬದಿಗೆ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು
ಕಾರು ಅಪಘಾತದಲ್ಲಿ ಉಸಿರುಚೆಲ್ಲಿದ ಇಬ್ಬರು
ಕಲಬುರಗಿ: ಲಾರಿ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ಇದನ್ನೂ ಓದಿ: ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ.. ದರ್ಶನ್ ನೆನೆದು ‘ಫಾದರ್ಸ್ ಡೇ’ ಶುಭಾಶಯ ತಿಳಿಸಿದ ಮಗ ವಿನೀಶ್
ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಂತಯ್ಯ ಸ್ವಾಮಿ, ಲೋಕೇಶ್ ಎಂಬವರು ಉಸಿರುಚೆಲ್ಲಿದ್ದಾರೆ.
ಇದನ್ನೂ ಓದಿ: ‘ಡಿ’ ಗ್ಯಾಂಗ್ಗೆ ಶಾಕ್.. ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.. ಮುಂದಿನ ನಡೆಯೇನು?
ಘಟನೆಯಲ್ಲಿ ಇನ್ನೊಬ್ಬನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲಾರಿಯ ಹಿಂಬದಿಗೆ ಹೋಗಿ ಗುದ್ದಿದ ಕಾರು
ಲಾರಿ ಹಿಂಬದಿಗೆ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು
ಕಾರು ಅಪಘಾತದಲ್ಲಿ ಉಸಿರುಚೆಲ್ಲಿದ ಇಬ್ಬರು
ಕಲಬುರಗಿ: ಲಾರಿ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ಇದನ್ನೂ ಓದಿ: ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ.. ದರ್ಶನ್ ನೆನೆದು ‘ಫಾದರ್ಸ್ ಡೇ’ ಶುಭಾಶಯ ತಿಳಿಸಿದ ಮಗ ವಿನೀಶ್
ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಂತಯ್ಯ ಸ್ವಾಮಿ, ಲೋಕೇಶ್ ಎಂಬವರು ಉಸಿರುಚೆಲ್ಲಿದ್ದಾರೆ.
ಇದನ್ನೂ ಓದಿ: ‘ಡಿ’ ಗ್ಯಾಂಗ್ಗೆ ಶಾಕ್.. ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.. ಮುಂದಿನ ನಡೆಯೇನು?
ಘಟನೆಯಲ್ಲಿ ಇನ್ನೊಬ್ಬನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ