newsfirstkannada.com

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಅಕ್ಕಿ ತುಂಬಿದ ಲಾರಿ.. ಹಳ್ಳಕ್ಕೆ ಚೆಲ್ಲಿದ ಮೂಟೆ.. ಚಾಲಕನ ಸ್ಥಿತಿ?

Share :

Published April 17, 2024 at 7:51am

Update April 17, 2024 at 7:52am

    ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಪಲ್ಟಿ ಹೊಡೆದ ಲಾರಿ

    ಅಕ್ಕಿ ತುಂಬಿದ್ದ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್

    ನಿಯಂತ್ರಣ ತಪ್ಪಿ ಹಳ್ಳಕ್ಕೆ ಹೋಗಿ ಬಿದ್ದ ಅಕ್ಕಿ ತುಂಬಿದ ಲಾರಿ

ರಾಯಚೂರು: ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ.

ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ ಪಲ್ಟಿಯಾಗಿದೆ. ನಡುರಸ್ತೆಯಲ್ಲೇ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: ಇಂದು ರಾಮನವಮಿ ಸಂಭ್ರಮ.. ಅಯೋಧ್ಯೆಯ ಬಾಲರಾಮನ ಸ್ಪರ್ಶಿಸಲಿವೆ ಸೂರ್ಯನ ಹೊಂಗಿರಣಗಳು, ಹೇಗೆ?

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಅಕ್ಕಿ ತುಂಬಿದ ಲಾರಿ.. ಹಳ್ಳಕ್ಕೆ ಚೆಲ್ಲಿದ ಮೂಟೆ.. ಚಾಲಕನ ಸ್ಥಿತಿ?

https://newsfirstlive.com/wp-content/uploads/2024/04/Truck-1.jpg

    ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಪಲ್ಟಿ ಹೊಡೆದ ಲಾರಿ

    ಅಕ್ಕಿ ತುಂಬಿದ್ದ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್

    ನಿಯಂತ್ರಣ ತಪ್ಪಿ ಹಳ್ಳಕ್ಕೆ ಹೋಗಿ ಬಿದ್ದ ಅಕ್ಕಿ ತುಂಬಿದ ಲಾರಿ

ರಾಯಚೂರು: ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ.

ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ ಪಲ್ಟಿಯಾಗಿದೆ. ನಡುರಸ್ತೆಯಲ್ಲೇ ಲಾರಿ ಪಲ್ಟಿ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: ಇಂದು ರಾಮನವಮಿ ಸಂಭ್ರಮ.. ಅಯೋಧ್ಯೆಯ ಬಾಲರಾಮನ ಸ್ಪರ್ಶಿಸಲಿವೆ ಸೂರ್ಯನ ಹೊಂಗಿರಣಗಳು, ಹೇಗೆ?

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More