newsfirstkannada.com

ಬಸ್​ ಬೈಕ್​ ಮಧ್ಯೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದಾರುಣ ಸಾವು

Share :

Published May 12, 2024 at 9:47pm

    ಭೀಕರ ಅಪಘಾತಕ್ಕೆ ಬಸ್‌ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ

    ವಿಶಾಲ ಬಾಲಕೃಷ್ಣ ಶಿಂಧೆ (22), ರಮೇಶ ಪ್ರಕಾಶ (20) ಮೃತ ಯುವಕರು

    ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರರು.

ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು

ಇನ್ನು, ಈ ಭೀಕರ ಅಪಘಾತಕ್ಕೆ ಬಸ್‌ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ  ವಿಜಯಪುರ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಸ್​ ಬೈಕ್​ ಮಧ್ಯೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದಾರುಣ ಸಾವು

https://newsfirstlive.com/wp-content/uploads/2024/05/VIJ-ACCIDENT-2.jpg

    ಭೀಕರ ಅಪಘಾತಕ್ಕೆ ಬಸ್‌ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ

    ವಿಶಾಲ ಬಾಲಕೃಷ್ಣ ಶಿಂಧೆ (22), ರಮೇಶ ಪ್ರಕಾಶ (20) ಮೃತ ಯುವಕರು

    ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರರು.

ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು

ಇನ್ನು, ಈ ಭೀಕರ ಅಪಘಾತಕ್ಕೆ ಬಸ್‌ನ ಚಾಲಕನ ಅತೀ ವೇಗವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ  ವಿಜಯಪುರ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More