Advertisment

ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವು.. ತಾಯಿ ಸ್ಥಿತಿ ಗಂಭೀರ

author-image
AS Harshith
Updated On
ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವು.. ತಾಯಿ ಸ್ಥಿತಿ ಗಂಭೀರ
Advertisment
  • ನೀರುಪಾಲಾಗಿ ಸಾವನ್ನಪ್ಪಿದ ಇಬ್ಬರು ಮಕ್ಕಳು
  • ಅತ್ತ ತಾಯಿಯ ಪರಿಸ್ಥಿತಿ ಗಂಭೀರ.. ಆಸ್ಪತ್ರೆಯಲ್ಲಿ ಚಿಕಿತ್ಸೆ
  • ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 13 ಮತ್ತು 7 ವರ್ಷದ ಮಕ್ಕಳು

ಉಡುಪಿ: ಇಬ್ಬರು ಮಕ್ಕಳು ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisment

ಧನರಾಜ್ (13) ಮತ್ತು ಛಾಯ (7) ಸಾವನ್ನಪ್ಪಿದ್ದಾರೆ. ಗಂಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಮಕ್ಕಳಾದ ಧನರಾಜ್ ಮತ್ತು ಛಾಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅತ್ತ ಗಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಅವರಿಗೆ ಕುಂದಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisment

ಇದನ್ನೂ ಓದಿ: ಹೀಲಿಯಂ ಸಿಸ್ಟಂ ಸೋರಿಕೆ! ಬಾಹ್ಯಾಕಾಶದಲ್ಲಿ ಅಪಾಯದಲ್ಲಿ ಸಿಲುಕಿದ ಭಾರತ ಮೂಲದ ವಿಜ್ಞಾನಿ ಸುನೀತಾ ವಿಲಿಯಮ್ಸ್! 

ಇನ್ನು ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment