ಶಾಲೆಗೆ ರಜೆಯೆಂದು ದೊಡ್ಡಮ್ಮನ ಮನೆಗೆ ಹೋದ ಬಾಲಕ
ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ 5 ವರ್ಷದ ಹುಡುಗ
ತಂಗಿ ಮಗನ ರಕ್ಷಣೆಗೆಂದು ಹೋಗಿ ದೊಡ್ಡಮ್ಮನೂ ಸಾವು
ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು (34) ಮನೋಜ ಕವಲೂರು (5) ಮೃತರು ಎಂದು ಗುರುತಿಸಲಾಗಿದೆ.
ತಂಗಿಯ ಮಗನೊಂದಿಗೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಾದ ಘಟನೆ ನಡೆದಿದೆ. ಮನೋಜ್ ಹೊಂಡದಲ್ಲಿ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ ಗೀತಾ ರಕ್ಷಣೆಗೆ ಹೋಗದ್ದು, ಆಕೆಯೂ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!
ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದನು. ಗೀತಾ ಜೊತೆಗೆ ಮನೋಜ್ ಕೃಷಿಹೊಂಡಕ್ಕೆ ನೀರು ತರಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶಾಲೆಗೆ ರಜೆಯೆಂದು ದೊಡ್ಡಮ್ಮನ ಮನೆಗೆ ಹೋದ ಬಾಲಕ
ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ 5 ವರ್ಷದ ಹುಡುಗ
ತಂಗಿ ಮಗನ ರಕ್ಷಣೆಗೆಂದು ಹೋಗಿ ದೊಡ್ಡಮ್ಮನೂ ಸಾವು
ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು (34) ಮನೋಜ ಕವಲೂರು (5) ಮೃತರು ಎಂದು ಗುರುತಿಸಲಾಗಿದೆ.
ತಂಗಿಯ ಮಗನೊಂದಿಗೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಾದ ಘಟನೆ ನಡೆದಿದೆ. ಮನೋಜ್ ಹೊಂಡದಲ್ಲಿ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ ಗೀತಾ ರಕ್ಷಣೆಗೆ ಹೋಗದ್ದು, ಆಕೆಯೂ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!
ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದನು. ಗೀತಾ ಜೊತೆಗೆ ಮನೋಜ್ ಕೃಷಿಹೊಂಡಕ್ಕೆ ನೀರು ತರಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ