newsfirstkannada.com

ಶಿವಮೊಗ್ಗದಲ್ಲಿ ಮತ್ತೆ ಗಲಾಟೆ.. ಮುಸ್ಲಿಂ ಯುವಕರಿಂದ ಇಬ್ಬರ ಮೇಲೆ ಹಲ್ಲೆ

Share :

Published February 5, 2024 at 7:10am

    ಮಸೀದಿಯಲ್ಲಿ ಇಬ್ಬರು ಯುವಕರ ಕೂಡಿಟ್ಟ ಆರೋಪ

    ಬಿಡಿಸಿಕೊಂಡು ಬರಲು ಹೋಗಿತ್ತು ಇನ್ನೊಂದು ಗುಂಪು

    ಆ ಗುಂಪಿನ ಮೇಲೆ ಹಲ್ಲೆಯಾಗಿದೆ ಎಂದು ಆರೋಪ

ಶಿವಮೊಗ್ಗ: ಖಬರಸ್ಥಾನದಲ್ಲಿದ್ದ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಮುಸ್ಲಿಂ ಯುವಕರು ಗುಂಪಿನ ಮೇಲೆ ಹಲ್ಲೆ ನಡೆಸಿರೋ ಘಟನೆ ಶಿವಮೊಗ್ಗದ ಜಂಬರಘಟ್ಟ ಗ್ರಾಮದಲ್ಲಿ ನಡೆದಿದೆ.

ಮರ ಕಡಿದಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಯುವಕರನ್ನ ಮಸೀದಿಯಲ್ಲಿ ಒಂದು ಗುಂಪು ಕೂಡಿಟ್ಟಿದ್ರು. ಅವರನ್ನು ಬಿಡಿಸಲು ಮತ್ತೊಂದು ಗುಂಪು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ಬಿಡಿಸಿಕೊಂಡು ಬರಲು ಹೋಗಿದ್ದವರ ಮೇಲೆ ಹಲ್ಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ.

ನಮ್ಮ ಮನೆಗಳಿಗೆ ನುಗ್ಗಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ಎದುರು ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ನಡೆಸಿದ್ರು. ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಿವಮೊಗ್ಗದಲ್ಲಿ ಮತ್ತೆ ಗಲಾಟೆ.. ಮುಸ್ಲಿಂ ಯುವಕರಿಂದ ಇಬ್ಬರ ಮೇಲೆ ಹಲ್ಲೆ

https://newsfirstlive.com/wp-content/uploads/2024/02/SMG-GALATE.jpg

    ಮಸೀದಿಯಲ್ಲಿ ಇಬ್ಬರು ಯುವಕರ ಕೂಡಿಟ್ಟ ಆರೋಪ

    ಬಿಡಿಸಿಕೊಂಡು ಬರಲು ಹೋಗಿತ್ತು ಇನ್ನೊಂದು ಗುಂಪು

    ಆ ಗುಂಪಿನ ಮೇಲೆ ಹಲ್ಲೆಯಾಗಿದೆ ಎಂದು ಆರೋಪ

ಶಿವಮೊಗ್ಗ: ಖಬರಸ್ಥಾನದಲ್ಲಿದ್ದ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಮುಸ್ಲಿಂ ಯುವಕರು ಗುಂಪಿನ ಮೇಲೆ ಹಲ್ಲೆ ನಡೆಸಿರೋ ಘಟನೆ ಶಿವಮೊಗ್ಗದ ಜಂಬರಘಟ್ಟ ಗ್ರಾಮದಲ್ಲಿ ನಡೆದಿದೆ.

ಮರ ಕಡಿದಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಯುವಕರನ್ನ ಮಸೀದಿಯಲ್ಲಿ ಒಂದು ಗುಂಪು ಕೂಡಿಟ್ಟಿದ್ರು. ಅವರನ್ನು ಬಿಡಿಸಲು ಮತ್ತೊಂದು ಗುಂಪು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ಬಿಡಿಸಿಕೊಂಡು ಬರಲು ಹೋಗಿದ್ದವರ ಮೇಲೆ ಹಲ್ಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ.

ನಮ್ಮ ಮನೆಗಳಿಗೆ ನುಗ್ಗಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ಎದುರು ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ನಡೆಸಿದ್ರು. ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More