ಕೆಪಿಸಿಸಿ ಕಚೇರಿಯಲ್ಲಿ ಹಸ್ತಪಡೆ ಸೇರಲಿರುವ ಕಾರ್ಯಕ್ರಮದಲ್ಲಿ
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಕೆಲವರು ಅಸಮಾಧಾನ
ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ ಉಭಯ ನಾಯಕರು
ಇಬ್ಬರು ಜೆಡಿಎಸ್ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಡಿ. ಸಿ. ಗೌರಿ ಶಂಕರ್ ಹಾಗೂ ದಾಸರಹಳ್ಳಿ ಕ್ಷೇತ್ರದ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಅಗಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಉಭಯ ನಾಯಕರು ಹಸ್ತಪಡೆ ಸೇರಿಕೊಳ್ಳಲಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿದ್ರು. ಈ ನಡುವೆ ಕುಮಾರಸ್ವಾಮಿ ಆಪ್ತರಾಗಿದ್ದ ಗೌರಿಶಂಕರ್ ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಕ್ರಿಯವಾಗಿರಲಿಲ್ಲ. ಮತ್ತೊಂದು ಕಡೆಯಲ್ಲಿ ದಾಸರಹಳ್ಳಿ ಮಂಜುನಾಥ್ ಕೂಡಾ ಪಕ್ಷದಲ್ಲಿ ಅಂತರ ಕಾಯ್ದುಕೊಂಡಿದ್ದರು. ಇಂದು ಅಧಿಕೃತವಾಗಿ ಉಭಯ ನಾಯಕರು ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೆಪಿಸಿಸಿ ಕಚೇರಿಯಲ್ಲಿ ಹಸ್ತಪಡೆ ಸೇರಲಿರುವ ಕಾರ್ಯಕ್ರಮದಲ್ಲಿ
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಕೆಲವರು ಅಸಮಾಧಾನ
ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ ಉಭಯ ನಾಯಕರು
ಇಬ್ಬರು ಜೆಡಿಎಸ್ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಡಿ. ಸಿ. ಗೌರಿ ಶಂಕರ್ ಹಾಗೂ ದಾಸರಹಳ್ಳಿ ಕ್ಷೇತ್ರದ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಅಗಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಉಭಯ ನಾಯಕರು ಹಸ್ತಪಡೆ ಸೇರಿಕೊಳ್ಳಲಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿದ್ರು. ಈ ನಡುವೆ ಕುಮಾರಸ್ವಾಮಿ ಆಪ್ತರಾಗಿದ್ದ ಗೌರಿಶಂಕರ್ ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಕ್ರಿಯವಾಗಿರಲಿಲ್ಲ. ಮತ್ತೊಂದು ಕಡೆಯಲ್ಲಿ ದಾಸರಹಳ್ಳಿ ಮಂಜುನಾಥ್ ಕೂಡಾ ಪಕ್ಷದಲ್ಲಿ ಅಂತರ ಕಾಯ್ದುಕೊಂಡಿದ್ದರು. ಇಂದು ಅಧಿಕೃತವಾಗಿ ಉಭಯ ನಾಯಕರು ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ