ಹೃದಯ ವಿದ್ರಾವಕ ಘಟನೆ, ಬೆಚ್ಚಿಬಿದ್ದ ಗದಗ ಜಿಲ್ಲೆ
ಏಪ್ರಿಲ್ 4 ರಂದು ಬೇರೆ ಹುಡುಗನ ಜೊತೆ ಯುವತಿಗೆ ಮದುವೆ
ಬೈಕ್ನಲ್ಲಿ ಬಂದು ಮರವೇರಿ ಸಾವನ್ನಪ್ಪಿರುವ ಜೋಡಿ ಹಕ್ಕಿಗಳು
ಗದಗ: ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ. ಪ್ರೀತಿಸಿದ ಯುವತಿಯೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: RCBಗೆ ಪ್ಲೇ-ಆಫ್ ದಾರಿ ಕಷ್ಟವೇನೂ ಅಲ್ಲ.. ಕಮರುತ್ತಿರುವ ಕನಸುಗಳಿಗೆ ಜೀವ ತುಂಬಲು ಇನ್ನೂ ಇವೆ ದಾರಿಗಳು..!
ಅಪ್ಪಣ್ಣ ಕನಕಪ್ಪ ಗೊರಕಿ (28), ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು. ನರೇಗಲ್ಲ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದೇ ಏಪ್ರಿಲ್ 4 ರಂದು ಬೇರೊಬ್ಬ ಯುವಕನೊಂದಿಗೆ ಲಲಿತಾಗೆ ಮದುವೆ ಮಾಡಲಾಗಿತ್ತು.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕಾರು-ಟ್ರಕ್ ಮಧ್ಯೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು
ತಾನು ಪ್ರೀತಿಸಿದ್ದ ಪ್ರೇಮಿಯೊಂದಿಗೆ ವಿವಾಹವಾಗಲು ಸಾಧ್ಯವಾಗದ ಹಿನ್ನೆಲೆ ಸಾವಿಗೆ ಶರಣಾಗಿದ್ದಾರೆ. ಮರವೊಂದರ ಕೊಂಬೆಗೆ ಇಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನರೇಗಲ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೃದಯ ವಿದ್ರಾವಕ ಘಟನೆ, ಬೆಚ್ಚಿಬಿದ್ದ ಗದಗ ಜಿಲ್ಲೆ
ಏಪ್ರಿಲ್ 4 ರಂದು ಬೇರೆ ಹುಡುಗನ ಜೊತೆ ಯುವತಿಗೆ ಮದುವೆ
ಬೈಕ್ನಲ್ಲಿ ಬಂದು ಮರವೇರಿ ಸಾವನ್ನಪ್ಪಿರುವ ಜೋಡಿ ಹಕ್ಕಿಗಳು
ಗದಗ: ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ. ಪ್ರೀತಿಸಿದ ಯುವತಿಯೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: RCBಗೆ ಪ್ಲೇ-ಆಫ್ ದಾರಿ ಕಷ್ಟವೇನೂ ಅಲ್ಲ.. ಕಮರುತ್ತಿರುವ ಕನಸುಗಳಿಗೆ ಜೀವ ತುಂಬಲು ಇನ್ನೂ ಇವೆ ದಾರಿಗಳು..!
ಅಪ್ಪಣ್ಣ ಕನಕಪ್ಪ ಗೊರಕಿ (28), ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು. ನರೇಗಲ್ಲ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದೇ ಏಪ್ರಿಲ್ 4 ರಂದು ಬೇರೊಬ್ಬ ಯುವಕನೊಂದಿಗೆ ಲಲಿತಾಗೆ ಮದುವೆ ಮಾಡಲಾಗಿತ್ತು.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕಾರು-ಟ್ರಕ್ ಮಧ್ಯೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು
ತಾನು ಪ್ರೀತಿಸಿದ್ದ ಪ್ರೇಮಿಯೊಂದಿಗೆ ವಿವಾಹವಾಗಲು ಸಾಧ್ಯವಾಗದ ಹಿನ್ನೆಲೆ ಸಾವಿಗೆ ಶರಣಾಗಿದ್ದಾರೆ. ಮರವೊಂದರ ಕೊಂಬೆಗೆ ಇಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನರೇಗಲ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ