ದರ್ಶನ್ ಆಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್
ಕೊಲೆಗೆ ಸಂಬಂಧಿಸಿ ಪ್ರತಿ ವಸ್ತುವನ್ನೂ ಸೀಜ್ ಮಾಡಲಾಗಿದೆ
ಮೂಲ ಸಾಕ್ಷ್ಯವೇ ಸಿಗದ ಹಿನ್ನೆಲೆ ಪೊಲೀಸರಿಗೆ ತಲೆಬಿಸಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಇಲ್ಲಿಯವರೆಗೆ 180 ಸಾಕ್ಷ್ಯಗಳನ್ನ ಸಂಗ್ರಹಿಸಿರುವ ಪೊಲೀಸರಿಗೆ ಆ ಎರಡು ವಸ್ತುಗಳಿಂದ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.
ಕೊಲೆಗೆ ಸಂಬಂಧಪಟ್ಟ ಪ್ರತಿ ವಸ್ತುವನ್ನೂ ಪೊಲೀಸರು ಪತ್ತೆ ಹಚ್ಚಿ ಸೀಜ್ ಮಾಡಿದ್ದಾರೆ. ಆ ಎರಡು ಮೊಬೈಲ್ ಫೋನ್ಗಳು ಮಾತ್ರ ಸಿಕ್ತಿಲ್ಲ. ಆ ಎರಡು ಮೊಬೈಲ್ ಫೋನ್ಗಳ ಪತ್ತೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೆ ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ:ರೋಹಿತ್, ಪಾಂಡ್ಯ, ಪಂತ್..! ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಕ್ಯಾಪ್ಟನ್ ಹೆಸರು ಕನ್ಫರ್ಮ್ ಮಾಡಿದ ಜಯ್ ಶಾ
ಕೃತ್ಯ ನಡೆದು 25 ದಿನ ಕಳೆದರೂ ರೇಣುಕಾಸ್ವಾಮಿ ಫೋನ್ಗಳು ಪತ್ತೆಯಾಗಿಲ್ಲ. ಮೊಬೈಲ್, ಪ್ರಕರಣದ ಪ್ರಮುಖ ಎವಿಡೆನ್ಸ್ ಆಗಿದೆ. ರೇಣುಕಾಸ್ವಾಮಿ ಮೃತದೇಹ ಎಸೆದ ಜಾಗದಲ್ಲೇ ಮೊಬೈಲ್ಗಳನ್ನ ಎಸೆಯಲಾಗಿದೆ ಎನ್ನಲಾಗಿದೆ. ಸುಮನಹಳ್ಳಿ ರಾಜಕಾಲುವೆಯಲ್ಲಿ ಮೊಬೈಲ್ ಎಸೆದಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ. ಆದರೆ ಎಷ್ಟೇ ಶೋಧ ಮಾಡಿದರೂ ಮೊಬೈಲ್ ಫೋನ್ಗಳು ಮಾತ್ರ ಪತ್ತೆ ಆಗಿಲ್ಲ.
ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಬಳಸುತ್ತಿದ್ದ ನಂಬರ್ ಮೇಲೆ ಹೊಸ ಸಿಮ್ ಕಾರ್ಡ್ ಪಡೆಯಲಾಗಿದೆ. ಸಿಮ್ ಕಾರ್ಡ್ ಆ್ಯಕ್ಟೀವ್ ಮಾಡಿ ಡೇಟಾವನ್ನು ಪರಿಶೀಲನೆ ನಡೆಸಲಿದ್ದಾರೆ. ಆದರೂ ಚಾಟ್ ಮಾಡಿದ ಮೂಲ ಮೊಬೈಲ್ ಫೋನ್ ಪ್ರಮುಖ ಸಾಕ್ಷ್ಯಾಧಾರ ಆಗಲಿದೆ. ಹೀಗಾಗಿ ಮೊಬೈಲ್ ಸಿಗದೆ ಇರೋದ್ರಿಂದ ಪೊಲೀಸರಿಗೆ ತಲೆಬಿಸಿ ಶುರುವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:47 ಬಾಲ್ನಲ್ಲಿ 100 ರನ್; ಶತಕದ ಹಿಂದಿನ ಅಸಲಿ ಕತೆ ಬಿಚ್ಚಿಟ್ಟ ಅಭಿಶೇಕ್ ಶರ್ಮಾ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದರ್ಶನ್ ಆಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್
ಕೊಲೆಗೆ ಸಂಬಂಧಿಸಿ ಪ್ರತಿ ವಸ್ತುವನ್ನೂ ಸೀಜ್ ಮಾಡಲಾಗಿದೆ
ಮೂಲ ಸಾಕ್ಷ್ಯವೇ ಸಿಗದ ಹಿನ್ನೆಲೆ ಪೊಲೀಸರಿಗೆ ತಲೆಬಿಸಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಇಲ್ಲಿಯವರೆಗೆ 180 ಸಾಕ್ಷ್ಯಗಳನ್ನ ಸಂಗ್ರಹಿಸಿರುವ ಪೊಲೀಸರಿಗೆ ಆ ಎರಡು ವಸ್ತುಗಳಿಂದ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.
ಕೊಲೆಗೆ ಸಂಬಂಧಪಟ್ಟ ಪ್ರತಿ ವಸ್ತುವನ್ನೂ ಪೊಲೀಸರು ಪತ್ತೆ ಹಚ್ಚಿ ಸೀಜ್ ಮಾಡಿದ್ದಾರೆ. ಆ ಎರಡು ಮೊಬೈಲ್ ಫೋನ್ಗಳು ಮಾತ್ರ ಸಿಕ್ತಿಲ್ಲ. ಆ ಎರಡು ಮೊಬೈಲ್ ಫೋನ್ಗಳ ಪತ್ತೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೆ ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ:ರೋಹಿತ್, ಪಾಂಡ್ಯ, ಪಂತ್..! ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಕ್ಯಾಪ್ಟನ್ ಹೆಸರು ಕನ್ಫರ್ಮ್ ಮಾಡಿದ ಜಯ್ ಶಾ
ಕೃತ್ಯ ನಡೆದು 25 ದಿನ ಕಳೆದರೂ ರೇಣುಕಾಸ್ವಾಮಿ ಫೋನ್ಗಳು ಪತ್ತೆಯಾಗಿಲ್ಲ. ಮೊಬೈಲ್, ಪ್ರಕರಣದ ಪ್ರಮುಖ ಎವಿಡೆನ್ಸ್ ಆಗಿದೆ. ರೇಣುಕಾಸ್ವಾಮಿ ಮೃತದೇಹ ಎಸೆದ ಜಾಗದಲ್ಲೇ ಮೊಬೈಲ್ಗಳನ್ನ ಎಸೆಯಲಾಗಿದೆ ಎನ್ನಲಾಗಿದೆ. ಸುಮನಹಳ್ಳಿ ರಾಜಕಾಲುವೆಯಲ್ಲಿ ಮೊಬೈಲ್ ಎಸೆದಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ. ಆದರೆ ಎಷ್ಟೇ ಶೋಧ ಮಾಡಿದರೂ ಮೊಬೈಲ್ ಫೋನ್ಗಳು ಮಾತ್ರ ಪತ್ತೆ ಆಗಿಲ್ಲ.
ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಬಳಸುತ್ತಿದ್ದ ನಂಬರ್ ಮೇಲೆ ಹೊಸ ಸಿಮ್ ಕಾರ್ಡ್ ಪಡೆಯಲಾಗಿದೆ. ಸಿಮ್ ಕಾರ್ಡ್ ಆ್ಯಕ್ಟೀವ್ ಮಾಡಿ ಡೇಟಾವನ್ನು ಪರಿಶೀಲನೆ ನಡೆಸಲಿದ್ದಾರೆ. ಆದರೂ ಚಾಟ್ ಮಾಡಿದ ಮೂಲ ಮೊಬೈಲ್ ಫೋನ್ ಪ್ರಮುಖ ಸಾಕ್ಷ್ಯಾಧಾರ ಆಗಲಿದೆ. ಹೀಗಾಗಿ ಮೊಬೈಲ್ ಸಿಗದೆ ಇರೋದ್ರಿಂದ ಪೊಲೀಸರಿಗೆ ತಲೆಬಿಸಿ ಶುರುವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:47 ಬಾಲ್ನಲ್ಲಿ 100 ರನ್; ಶತಕದ ಹಿಂದಿನ ಅಸಲಿ ಕತೆ ಬಿಚ್ಚಿಟ್ಟ ಅಭಿಶೇಕ್ ಶರ್ಮಾ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ