ರಣಭೀಕರ ಬಿಸಿಲಿಗೆ ಹೈರಾಣಾಗಿದ್ದ ಮಂದಿಗೆ ಮಳೆರಾಯನ ಸಿಂಚನ
ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಿ ಎಂದು ಆಗ್ರಹ
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ಸಾವು
ವಿಜಯಪುರ: ರಣಭೀಕರ ಬಿಸಿಲಿಗೆ ಹೈರಾಣಾಗಿದ್ದ ಮಂದಿಗೆ ಕೊನೆಗೂ ಮಳೆರಾಯ ಇಂದು ತಂಪೆರೆದಿದ್ದಾನೆ. ಆದರೆ ಕೃಪೆ ತೋರಿದ ವರುಣದೇವ ಇದೇ ಹೊತ್ತಲ್ಲಿ ಕಣ್ಣು ಮುಚ್ಚಿಸಿದ್ದಾನೆ. ವಿಜಯಪುರದಲ್ಲಿ ಸಿಡಿಲು ಬಡಿದು ಇಬ್ಬರು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಜಮೀನಿನಲ್ಲಿ ನಡೆದಿದೆ. ಭೀರಪ್ಪ ನಿಂಗಪ್ಪ ಅವರಾದಿ (16) ಮೃತಪಟ್ಟ ಬಾಲಕ.
ಇದನ್ನೂ ಓದಿ: ಕಲಬುರಗಿಗೆ ಕೊನೆಗೂ ತಂಪೆರದ ವರುಣ; ಬಿಸಿಲೂರಲ್ಲಿ ಮಳೆಗಾಲದಂತೆ ಗುಡುಗಿದ ಮಳೆರಾಯ!
ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಮತ್ತೋರ್ವ ರೈತ ಮೃತಪಟ್ಟಿರೋ ಘಟನೆ ಮಸಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಪಟ್ಟಣಶೆಟ್ಟಿ (45) ಸಿಡಿಲಿಗೆ ಬಲಿಯಾದ ರೈತ. ಮೃತ ರೈತನು ಜಿಲ್ಲೆಯ ಇಂಡಿ ತಾಲ್ಲೂಕಿನ ಮಸಳಿ ಗ್ರಾಮದ ನಿವಾಸಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಣಭೀಕರ ಬಿಸಿಲಿಗೆ ಹೈರಾಣಾಗಿದ್ದ ಮಂದಿಗೆ ಮಳೆರಾಯನ ಸಿಂಚನ
ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಿ ಎಂದು ಆಗ್ರಹ
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ಸಾವು
ವಿಜಯಪುರ: ರಣಭೀಕರ ಬಿಸಿಲಿಗೆ ಹೈರಾಣಾಗಿದ್ದ ಮಂದಿಗೆ ಕೊನೆಗೂ ಮಳೆರಾಯ ಇಂದು ತಂಪೆರೆದಿದ್ದಾನೆ. ಆದರೆ ಕೃಪೆ ತೋರಿದ ವರುಣದೇವ ಇದೇ ಹೊತ್ತಲ್ಲಿ ಕಣ್ಣು ಮುಚ್ಚಿಸಿದ್ದಾನೆ. ವಿಜಯಪುರದಲ್ಲಿ ಸಿಡಿಲು ಬಡಿದು ಇಬ್ಬರು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಜಮೀನಿನಲ್ಲಿ ನಡೆದಿದೆ. ಭೀರಪ್ಪ ನಿಂಗಪ್ಪ ಅವರಾದಿ (16) ಮೃತಪಟ್ಟ ಬಾಲಕ.
ಇದನ್ನೂ ಓದಿ: ಕಲಬುರಗಿಗೆ ಕೊನೆಗೂ ತಂಪೆರದ ವರುಣ; ಬಿಸಿಲೂರಲ್ಲಿ ಮಳೆಗಾಲದಂತೆ ಗುಡುಗಿದ ಮಳೆರಾಯ!
ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಮತ್ತೋರ್ವ ರೈತ ಮೃತಪಟ್ಟಿರೋ ಘಟನೆ ಮಸಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಪಟ್ಟಣಶೆಟ್ಟಿ (45) ಸಿಡಿಲಿಗೆ ಬಲಿಯಾದ ರೈತ. ಮೃತ ರೈತನು ಜಿಲ್ಲೆಯ ಇಂಡಿ ತಾಲ್ಲೂಕಿನ ಮಸಳಿ ಗ್ರಾಮದ ನಿವಾಸಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ