ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಪುಂಡರ ಅಟ್ಟಹಾಸ
ಹೋಟೆಲ್ ವೊಂದರಲ್ಲಿ ಕೆಲಸ ಮುಗಿಸಿ ತೆರಳಿದ ವೇಳೆ ಹಲ್ಲೆ
ಅಮಾಯಕರ ಮೇಲೆ ಪುಂಡರಿಂದ ಮನಸ್ಸೋ ಇಚ್ಚೆ ಹಲ್ಲೆ..!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅಂತಹದ್ದೇ ಒಂದು ಘಟನೆ ಪುಲಿಕೇಶಿನಗರ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.
ನಡುರಸ್ತೆಯಲ್ಲಿ ನಾಲ್ಕು ಜನ ಯುವಕರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ರು. ಅವರ ಹಿಂದೆ ಬೈಕ್ ಮೇಲೆ ಇಬ್ಬರು ಯುವಕರು ಬಂದಿದ್ದಾರೆ. ಹೀಗೆ ಬಂದವರೇ ಓರ್ವ ಅಮಾಯಕನನ್ನು ಹಿಡಿದು ಮನಸ್ಸೋ ಇಚ್ಚೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ನಾಲ್ಕು ಜನರಲ್ಲಿ ಮೂವರು ಅಲ್ಲಿಂದ ಓಡಿ ಹೋಗಿದ್ದಾರೆ. ಒಬ್ಬನನ್ನು ಹಿಡಿದು ಇಬ್ಬರು ಪುಂಡರು ಥಳಿಸಿದ್ದಾರೆ. ಅಸ್ಸಾಂ ಮೂಲದ ಮನೋಜ್, ಹೋಟೆಲ್ವೊಂದರಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ವೇಳೆ ಆರೋಪಿಗಳು, ದರೋಡೆಗೆ ಯತ್ನಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಪುಂಡರ ಅಟ್ಟಹಾಸ
ಹೋಟೆಲ್ ವೊಂದರಲ್ಲಿ ಕೆಲಸ ಮುಗಿಸಿ ತೆರಳಿದ ವೇಳೆ ಹಲ್ಲೆ
ಅಮಾಯಕರ ಮೇಲೆ ಪುಂಡರಿಂದ ಮನಸ್ಸೋ ಇಚ್ಚೆ ಹಲ್ಲೆ..!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅಂತಹದ್ದೇ ಒಂದು ಘಟನೆ ಪುಲಿಕೇಶಿನಗರ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.
ನಡುರಸ್ತೆಯಲ್ಲಿ ನಾಲ್ಕು ಜನ ಯುವಕರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ರು. ಅವರ ಹಿಂದೆ ಬೈಕ್ ಮೇಲೆ ಇಬ್ಬರು ಯುವಕರು ಬಂದಿದ್ದಾರೆ. ಹೀಗೆ ಬಂದವರೇ ಓರ್ವ ಅಮಾಯಕನನ್ನು ಹಿಡಿದು ಮನಸ್ಸೋ ಇಚ್ಚೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ನಾಲ್ಕು ಜನರಲ್ಲಿ ಮೂವರು ಅಲ್ಲಿಂದ ಓಡಿ ಹೋಗಿದ್ದಾರೆ. ಒಬ್ಬನನ್ನು ಹಿಡಿದು ಇಬ್ಬರು ಪುಂಡರು ಥಳಿಸಿದ್ದಾರೆ. ಅಸ್ಸಾಂ ಮೂಲದ ಮನೋಜ್, ಹೋಟೆಲ್ವೊಂದರಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ವೇಳೆ ಆರೋಪಿಗಳು, ದರೋಡೆಗೆ ಯತ್ನಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ