ವೇಗವಾಗಿ ಬರುತ್ತಿದ್ದಾಗ ಕಾರಿನ ನಿಯಂತ್ರ ತಪ್ಪಿ ಅಪಘಾತ
ನಡು ರಸ್ತೆಯಲ್ಲೇ ಜೀವ ಕಳೆದುಕೊಂಡ ಉದ್ಯೋಗಿಗಳು
ಬಸ್ನ ಮುಂಭಾಗ ಹಾನಿ, ಗಾಯಗೊಂಡ ಪ್ರಯಾಣಿಕರು
ಹೈದರಾಬಾದ್: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮೇಡ್ಚಲ್-ಸಮೀರ್ ಪೇಟೆಯ ರಾಜೀವ್ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬೆಂಗಳೂರು ಮಂದಿಗೆ ಕೊನೆಗೂ ಗುಡ್ ನ್ಯೂಸ್.. ವಾಹನ ಸವಾರರು ಓದಲೇಬೇಕಾದ ಸ್ಟೋರಿ ಇದು..!
ಸಾಫ್ಟ್ವೇರ್ ಉದ್ಯೋಗಿಗಳಾದ ಮೋಹನ್ (25) ಮತ್ತು ದೀಪಿಕಾ (25) ಮೃತಪಟ್ಟವರು. ಇವರು ಮೇಡ್ಚಲ್-ಸಮೀರ್ಪೇಟೆಯ ರಾಜೀವ್ ರಸ್ತೆಯಲ್ಲಿ ಕಾರಿನಲ್ಲಿ ವೇಗವಾಗಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಇನ್ನೊಂದು ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ನ ಹಿಂದೆ ಇನ್ನೊಂದು ಬಸ್ ಬರುತ್ತಿತ್ತು. ಸ್ವಲ್ಪದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕ.. ಮನು ಭಾಕರ್ಗೆ ಅಭಿನಂದನೆಗಳ ಸುರಿಮಳೆ
కారు డాష్ క్యామ్ ఫుటేజ్.. రోడ్డు ప్రమాదంలో సాప్ట్వేర్ ఉద్యోగులు మృతి
మేడ్చల్ – శామీర్ పేట్ రాజీవ్ రహదారిపై అతివేగంతో కారు అదుపుతప్పి డివైడర్ దాటి, ఎదురుగా వస్తున్న బస్సును ఢీకొట్టింది.
నిన్న జరిగిన ఈ రోడ్డు ప్రమాదంలో గచ్చిబౌలిలోని ఓ సాప్ట్వేర్ కంపెనీలో పనిచేసే మోహన్(25),… pic.twitter.com/EqtlCON2IK
— Telugu Scribe (@TeluguScribe) July 27, 2024
ರಂಗಾರೆಡ್ಡಿ ಜಿಲ್ಲೆಯಲ್ಲಿನ ಗಚ್ಚಿಬೌಲಿಯ ಸಾಫ್ಟ್ವೇರ್ ಕಂಪನಿಯಲ್ಲಿ ಸಾವನ್ನಪ್ಪಿದ ಇಬ್ಬರು ಉದ್ಯೋಗಿಗಳು ಆಗಿದ್ದರು ಎನ್ನಲಾಗಿದೆ. ಕಾರು ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್ನ ಮುಂಭಾಗವೆಲ್ಲ ಹಾನಿಯಾಗಿದ್ದು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಸದ್ಯ ಈ ಭೀಕರ ದೃಶ್ಯಗಳು ಬಸ್ಸಿನ ಹಿಂದೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೋ ಫುಲ್ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವೇಗವಾಗಿ ಬರುತ್ತಿದ್ದಾಗ ಕಾರಿನ ನಿಯಂತ್ರ ತಪ್ಪಿ ಅಪಘಾತ
ನಡು ರಸ್ತೆಯಲ್ಲೇ ಜೀವ ಕಳೆದುಕೊಂಡ ಉದ್ಯೋಗಿಗಳು
ಬಸ್ನ ಮುಂಭಾಗ ಹಾನಿ, ಗಾಯಗೊಂಡ ಪ್ರಯಾಣಿಕರು
ಹೈದರಾಬಾದ್: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮೇಡ್ಚಲ್-ಸಮೀರ್ ಪೇಟೆಯ ರಾಜೀವ್ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬೆಂಗಳೂರು ಮಂದಿಗೆ ಕೊನೆಗೂ ಗುಡ್ ನ್ಯೂಸ್.. ವಾಹನ ಸವಾರರು ಓದಲೇಬೇಕಾದ ಸ್ಟೋರಿ ಇದು..!
ಸಾಫ್ಟ್ವೇರ್ ಉದ್ಯೋಗಿಗಳಾದ ಮೋಹನ್ (25) ಮತ್ತು ದೀಪಿಕಾ (25) ಮೃತಪಟ್ಟವರು. ಇವರು ಮೇಡ್ಚಲ್-ಸಮೀರ್ಪೇಟೆಯ ರಾಜೀವ್ ರಸ್ತೆಯಲ್ಲಿ ಕಾರಿನಲ್ಲಿ ವೇಗವಾಗಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಇನ್ನೊಂದು ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ನ ಹಿಂದೆ ಇನ್ನೊಂದು ಬಸ್ ಬರುತ್ತಿತ್ತು. ಸ್ವಲ್ಪದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕ.. ಮನು ಭಾಕರ್ಗೆ ಅಭಿನಂದನೆಗಳ ಸುರಿಮಳೆ
కారు డాష్ క్యామ్ ఫుటేజ్.. రోడ్డు ప్రమాదంలో సాప్ట్వేర్ ఉద్యోగులు మృతి
మేడ్చల్ – శామీర్ పేట్ రాజీవ్ రహదారిపై అతివేగంతో కారు అదుపుతప్పి డివైడర్ దాటి, ఎదురుగా వస్తున్న బస్సును ఢీకొట్టింది.
నిన్న జరిగిన ఈ రోడ్డు ప్రమాదంలో గచ్చిబౌలిలోని ఓ సాప్ట్వేర్ కంపెనీలో పనిచేసే మోహన్(25),… pic.twitter.com/EqtlCON2IK
— Telugu Scribe (@TeluguScribe) July 27, 2024
ರಂಗಾರೆಡ್ಡಿ ಜಿಲ್ಲೆಯಲ್ಲಿನ ಗಚ್ಚಿಬೌಲಿಯ ಸಾಫ್ಟ್ವೇರ್ ಕಂಪನಿಯಲ್ಲಿ ಸಾವನ್ನಪ್ಪಿದ ಇಬ್ಬರು ಉದ್ಯೋಗಿಗಳು ಆಗಿದ್ದರು ಎನ್ನಲಾಗಿದೆ. ಕಾರು ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್ನ ಮುಂಭಾಗವೆಲ್ಲ ಹಾನಿಯಾಗಿದ್ದು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಸದ್ಯ ಈ ಭೀಕರ ದೃಶ್ಯಗಳು ಬಸ್ಸಿನ ಹಿಂದೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೋ ಫುಲ್ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ