ದುರ್ಘಟನೆಯಲ್ಲಿ ಶಾಸಕರು ಬದುಕಿದ್ದೇ ದೊಡ್ಡದು
ಮರಕ್ಕೆ ಕಾರು ಡಿಕ್ಕಿ ಹೊಡೆಯದಿದ್ದರೆ ಏನಾಗುತ್ತಿತ್ತೋ ಏನೋ
ಅಪಘಾತಕ್ಕೆ ಕಾರಣ ಏನು ಗೊತ್ತಾ?
ಉಡುಪಿ: ತೆಲಂಗಾಣದ ಶಾಸಕ ರೋಹಿತ್ ರೆಡ್ಡಿಯ ಕಾರು ವೇಗವಾಗಿ ಹೋಗುತ್ತಿರುವಾಗ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಶಾಸಕರಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ದುರ್ಘಟನೆ ನಡೆದಿದೆ.
ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಸ್ಪೀಡ್ ಆಗಿ ರಸ್ತೆ ಮೇಲೆ ಹೋಗುತ್ತಿರುವಾಗ ಆಕಸ್ಮಿಕವಾಗಿ ಕಾರಿನ ಟಯರ್ ಸ್ಫೋಟಗೊಂಡಿದೆ. ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದುರ್ಘಟನೆಯಲ್ಲಿ ಶಾಸಕರು ಬದುಕಿದ್ದೇ ದೊಡ್ಡದು
ಮರಕ್ಕೆ ಕಾರು ಡಿಕ್ಕಿ ಹೊಡೆಯದಿದ್ದರೆ ಏನಾಗುತ್ತಿತ್ತೋ ಏನೋ
ಅಪಘಾತಕ್ಕೆ ಕಾರಣ ಏನು ಗೊತ್ತಾ?
ಉಡುಪಿ: ತೆಲಂಗಾಣದ ಶಾಸಕ ರೋಹಿತ್ ರೆಡ್ಡಿಯ ಕಾರು ವೇಗವಾಗಿ ಹೋಗುತ್ತಿರುವಾಗ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಶಾಸಕರಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ದುರ್ಘಟನೆ ನಡೆದಿದೆ.
ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಸ್ಪೀಡ್ ಆಗಿ ರಸ್ತೆ ಮೇಲೆ ಹೋಗುತ್ತಿರುವಾಗ ಆಕಸ್ಮಿಕವಾಗಿ ಕಾರಿನ ಟಯರ್ ಸ್ಫೋಟಗೊಂಡಿದೆ. ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ