newsfirstkannada.com

VIDEO: ಟಾಸ್​ನಿಂದ ಔಟ್​ ನೀಡೋವರ್ಗೂ ​ಮೋಸ; ಆರ್​​​ಸಿಬಿ ಸೋಲಿಗೆ ಅಂಪೈರ್​​ಗಳೇ ಕಾರಣ!

Share :

Published April 12, 2024 at 5:30pm

    ವಾಂಖೆಡೆ ಇಂಟರ್​ ನ್ಯಾಷನಲ್​​ ಸ್ಟೇಡಿಯಮ್​​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯ

    ಮುಂಬೈ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರಿಗೆ ಹೀನಾಯ ಸೋಲು..!

    ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಸೋಲಿಗೆ ಅಂಪೈರ್​ಗಳು ಕಾರಣ

ಇತ್ತೀಚೆಗೆ ವಾಂಖೆಡೆ ಇಂಟರ್​ ನ್ಯಾಷನಲ್​​ ಸ್ಟೇಡಿಯಮ್​​ನಲ್ಲಿ ನಡೆದ 2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಮೂಲಕ ತಾನು ಆಡಿರೋ 6 ಪಂದ್ಯಗಳಲ್ಲಿ ಐದರಲ್ಲಿ ಸೋತಿದ್ದು, ಒಂದರಲ್ಲಿ ಮಾತ್ರ ಗೆದ್ದಿದೆ. ಸದ್ಯ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇ ಆಫ್​​ ಹಾದಿ ಕಠಿಣವಾಗಿದೆ.

ಇನ್ನು, ಆರ್​​​​ಸಿಬಿ ಹೀನಾಯ ಸೋಲಿಗೆ ಅಂಪೈರ್​ಗಳೇ ಕಾರಣ ಅನ್ನೋ ಚರ್ಚೆ ಶುರುವಾಗಿದೆ. ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಅಂಪೈರ್​​ಗಳು ತೆಗೆದುಕೊಂಡ ನಿರ್ಧಾರಗಳು ಮುಂಬೈ ಇಂಡಿಯನ್ಸ್​ ಪರವಾಗಿತ್ತು ಎಂದು ಸೋಷಿಯಲ್​ ಮೀಡಿಯಾದಲ್ಲಿ ಆರ್​​​ಸಿಬಿ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ.


ಏನಿದು ಆರೋಪ?

ಟಾಸಿಂಗ್​ ವೇಳೆ ರೆಫ್ರಿ ಕಾಯಿನ್​​ ತಿರುಗಿಸಿ ಮುಂಬೈ ಇಂಡಿಯನ್ಸ್​​ ತಂಡಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಆರೋಪ ಕೇಳಿ ಬಂದಿದೆ. ಆರ್​​​ಸಿಬಿ ಬ್ಯಾಟಿಂಗ್​ ಮಾಡುವ ಹಲವು ಬೌಂಡರಿಗಳು ಹೋಗಿದ್ರೂ ನೀಡದ ಕಾರಣ ರನ್​ಗಳು ಕಡಿಮೆ ಆಗಿವೆ. ಮಹಿಪಾಲ್​ ಲೋಮ್ರೋರ್​​ ಮೊದಲ ಬಾಲ್​​ನಲ್ಲೇ ಔಟ್​ ಇಲ್ಲದೆ ಹೋದ್ರೂ ಔಟ್​ ನೀಡಿದ್ರು. ದಿನೇಶ್​ ಕಾರ್ತಿಕ್​ ಬ್ಯಾಟಿಂಗ್​​ ನೋ ಬಾಲ್​ ನೀಡದೆ ಇದ್ದದ್ದು. ಈ ಎಲ್ಲವೂ ಆರ್​​​ಸಿಬಿ ಸೋಲಿಗೆ ಕಾರಣ ಎಂದು ದೂರಲಾಗಿದೆ.

ಇದನ್ನೂ ಓದಿ: RCB ಹೀನಾಯ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್​ ಡುಪ್ಲೆಸಿಸ್​​​​.. ಈ ಬಗ್ಗೆ ಏನಂದ್ರು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

VIDEO: ಟಾಸ್​ನಿಂದ ಔಟ್​ ನೀಡೋವರ್ಗೂ ​ಮೋಸ; ಆರ್​​​ಸಿಬಿ ಸೋಲಿಗೆ ಅಂಪೈರ್​​ಗಳೇ ಕಾರಣ!

https://newsfirstlive.com/wp-content/uploads/2024/04/Umpiring-News.jpg

    ವಾಂಖೆಡೆ ಇಂಟರ್​ ನ್ಯಾಷನಲ್​​ ಸ್ಟೇಡಿಯಮ್​​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯ

    ಮುಂಬೈ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರಿಗೆ ಹೀನಾಯ ಸೋಲು..!

    ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಸೋಲಿಗೆ ಅಂಪೈರ್​ಗಳು ಕಾರಣ

ಇತ್ತೀಚೆಗೆ ವಾಂಖೆಡೆ ಇಂಟರ್​ ನ್ಯಾಷನಲ್​​ ಸ್ಟೇಡಿಯಮ್​​ನಲ್ಲಿ ನಡೆದ 2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಮೂಲಕ ತಾನು ಆಡಿರೋ 6 ಪಂದ್ಯಗಳಲ್ಲಿ ಐದರಲ್ಲಿ ಸೋತಿದ್ದು, ಒಂದರಲ್ಲಿ ಮಾತ್ರ ಗೆದ್ದಿದೆ. ಸದ್ಯ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇ ಆಫ್​​ ಹಾದಿ ಕಠಿಣವಾಗಿದೆ.

ಇನ್ನು, ಆರ್​​​​ಸಿಬಿ ಹೀನಾಯ ಸೋಲಿಗೆ ಅಂಪೈರ್​ಗಳೇ ಕಾರಣ ಅನ್ನೋ ಚರ್ಚೆ ಶುರುವಾಗಿದೆ. ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಅಂಪೈರ್​​ಗಳು ತೆಗೆದುಕೊಂಡ ನಿರ್ಧಾರಗಳು ಮುಂಬೈ ಇಂಡಿಯನ್ಸ್​ ಪರವಾಗಿತ್ತು ಎಂದು ಸೋಷಿಯಲ್​ ಮೀಡಿಯಾದಲ್ಲಿ ಆರ್​​​ಸಿಬಿ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ.


ಏನಿದು ಆರೋಪ?

ಟಾಸಿಂಗ್​ ವೇಳೆ ರೆಫ್ರಿ ಕಾಯಿನ್​​ ತಿರುಗಿಸಿ ಮುಂಬೈ ಇಂಡಿಯನ್ಸ್​​ ತಂಡಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಆರೋಪ ಕೇಳಿ ಬಂದಿದೆ. ಆರ್​​​ಸಿಬಿ ಬ್ಯಾಟಿಂಗ್​ ಮಾಡುವ ಹಲವು ಬೌಂಡರಿಗಳು ಹೋಗಿದ್ರೂ ನೀಡದ ಕಾರಣ ರನ್​ಗಳು ಕಡಿಮೆ ಆಗಿವೆ. ಮಹಿಪಾಲ್​ ಲೋಮ್ರೋರ್​​ ಮೊದಲ ಬಾಲ್​​ನಲ್ಲೇ ಔಟ್​ ಇಲ್ಲದೆ ಹೋದ್ರೂ ಔಟ್​ ನೀಡಿದ್ರು. ದಿನೇಶ್​ ಕಾರ್ತಿಕ್​ ಬ್ಯಾಟಿಂಗ್​​ ನೋ ಬಾಲ್​ ನೀಡದೆ ಇದ್ದದ್ದು. ಈ ಎಲ್ಲವೂ ಆರ್​​​ಸಿಬಿ ಸೋಲಿಗೆ ಕಾರಣ ಎಂದು ದೂರಲಾಗಿದೆ.

ಇದನ್ನೂ ಓದಿ: RCB ಹೀನಾಯ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್​ ಡುಪ್ಲೆಸಿಸ್​​​​.. ಈ ಬಗ್ಗೆ ಏನಂದ್ರು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More