ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯ
ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಹೀನಾಯ ಸೋಲು..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗೆ ಅಂಪೈರ್ಗಳು ಕಾರಣ
ಇತ್ತೀಚೆಗೆ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಮೂಲಕ ತಾನು ಆಡಿರೋ 6 ಪಂದ್ಯಗಳಲ್ಲಿ ಐದರಲ್ಲಿ ಸೋತಿದ್ದು, ಒಂದರಲ್ಲಿ ಮಾತ್ರ ಗೆದ್ದಿದೆ. ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಹಾದಿ ಕಠಿಣವಾಗಿದೆ.
ಇನ್ನು, ಆರ್ಸಿಬಿ ಹೀನಾಯ ಸೋಲಿಗೆ ಅಂಪೈರ್ಗಳೇ ಕಾರಣ ಅನ್ನೋ ಚರ್ಚೆ ಶುರುವಾಗಿದೆ. ಗುರುವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಅಂಪೈರ್ಗಳು ತೆಗೆದುಕೊಂಡ ನಿರ್ಧಾರಗಳು ಮುಂಬೈ ಇಂಡಿಯನ್ಸ್ ಪರವಾಗಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಆರ್ಸಿಬಿ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
Umpiring in the first innings in a nutshell (ft. Nitin Menon) :
– Scammed RCB by not giving a deserving four.
– Scammed RCB by not giving deserving wide.
– Referred to 3rd umpire when MI hadn’t any reviews left.
– Lomror out on umpire’s call when ball was going away from batter. pic.twitter.com/pzueYo5DBf— BumbleBee (@silly_af_) April 11, 2024
ಏನಿದು ಆರೋಪ?
ಟಾಸಿಂಗ್ ವೇಳೆ ರೆಫ್ರಿ ಕಾಯಿನ್ ತಿರುಗಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಆರೋಪ ಕೇಳಿ ಬಂದಿದೆ. ಆರ್ಸಿಬಿ ಬ್ಯಾಟಿಂಗ್ ಮಾಡುವ ಹಲವು ಬೌಂಡರಿಗಳು ಹೋಗಿದ್ರೂ ನೀಡದ ಕಾರಣ ರನ್ಗಳು ಕಡಿಮೆ ಆಗಿವೆ. ಮಹಿಪಾಲ್ ಲೋಮ್ರೋರ್ ಮೊದಲ ಬಾಲ್ನಲ್ಲೇ ಔಟ್ ಇಲ್ಲದೆ ಹೋದ್ರೂ ಔಟ್ ನೀಡಿದ್ರು. ದಿನೇಶ್ ಕಾರ್ತಿಕ್ ಬ್ಯಾಟಿಂಗ್ ನೋ ಬಾಲ್ ನೀಡದೆ ಇದ್ದದ್ದು. ಈ ಎಲ್ಲವೂ ಆರ್ಸಿಬಿ ಸೋಲಿಗೆ ಕಾರಣ ಎಂದು ದೂರಲಾಗಿದೆ.
Was there toss fixing in the RCB Vs MI match?pic.twitter.com/3X4fBSitdC
— mufaddla vohra (@mufaddal_vorrha) April 12, 2024
ಇದನ್ನೂ ಓದಿ: RCB ಹೀನಾಯ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್ ಡುಪ್ಲೆಸಿಸ್.. ಈ ಬಗ್ಗೆ ಏನಂದ್ರು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯ
ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಹೀನಾಯ ಸೋಲು..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗೆ ಅಂಪೈರ್ಗಳು ಕಾರಣ
ಇತ್ತೀಚೆಗೆ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಮೂಲಕ ತಾನು ಆಡಿರೋ 6 ಪಂದ್ಯಗಳಲ್ಲಿ ಐದರಲ್ಲಿ ಸೋತಿದ್ದು, ಒಂದರಲ್ಲಿ ಮಾತ್ರ ಗೆದ್ದಿದೆ. ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಹಾದಿ ಕಠಿಣವಾಗಿದೆ.
ಇನ್ನು, ಆರ್ಸಿಬಿ ಹೀನಾಯ ಸೋಲಿಗೆ ಅಂಪೈರ್ಗಳೇ ಕಾರಣ ಅನ್ನೋ ಚರ್ಚೆ ಶುರುವಾಗಿದೆ. ಗುರುವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಅಂಪೈರ್ಗಳು ತೆಗೆದುಕೊಂಡ ನಿರ್ಧಾರಗಳು ಮುಂಬೈ ಇಂಡಿಯನ್ಸ್ ಪರವಾಗಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಆರ್ಸಿಬಿ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
Umpiring in the first innings in a nutshell (ft. Nitin Menon) :
– Scammed RCB by not giving a deserving four.
– Scammed RCB by not giving deserving wide.
– Referred to 3rd umpire when MI hadn’t any reviews left.
– Lomror out on umpire’s call when ball was going away from batter. pic.twitter.com/pzueYo5DBf— BumbleBee (@silly_af_) April 11, 2024
ಏನಿದು ಆರೋಪ?
ಟಾಸಿಂಗ್ ವೇಳೆ ರೆಫ್ರಿ ಕಾಯಿನ್ ತಿರುಗಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಆರೋಪ ಕೇಳಿ ಬಂದಿದೆ. ಆರ್ಸಿಬಿ ಬ್ಯಾಟಿಂಗ್ ಮಾಡುವ ಹಲವು ಬೌಂಡರಿಗಳು ಹೋಗಿದ್ರೂ ನೀಡದ ಕಾರಣ ರನ್ಗಳು ಕಡಿಮೆ ಆಗಿವೆ. ಮಹಿಪಾಲ್ ಲೋಮ್ರೋರ್ ಮೊದಲ ಬಾಲ್ನಲ್ಲೇ ಔಟ್ ಇಲ್ಲದೆ ಹೋದ್ರೂ ಔಟ್ ನೀಡಿದ್ರು. ದಿನೇಶ್ ಕಾರ್ತಿಕ್ ಬ್ಯಾಟಿಂಗ್ ನೋ ಬಾಲ್ ನೀಡದೆ ಇದ್ದದ್ದು. ಈ ಎಲ್ಲವೂ ಆರ್ಸಿಬಿ ಸೋಲಿಗೆ ಕಾರಣ ಎಂದು ದೂರಲಾಗಿದೆ.
Was there toss fixing in the RCB Vs MI match?pic.twitter.com/3X4fBSitdC
— mufaddla vohra (@mufaddal_vorrha) April 12, 2024
ಇದನ್ನೂ ಓದಿ: RCB ಹೀನಾಯ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್ ಡುಪ್ಲೆಸಿಸ್.. ಈ ಬಗ್ಗೆ ಏನಂದ್ರು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ