newsfirstkannada.com

VIDEO: ನೋಡ ನೋಡುತ್ತಿದ್ದಂತೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಅಪರಿಚಿತ ಯುವಕ.. ಮೊಬೈಲ್​ನಲ್ಲಿ ದೃಶ್ಯ ಸೆರೆ

Share :

Published July 21, 2024 at 7:02am

    ರಾಜ್ಯದಲ್ಲಿ ಸುರಿಯುತ್ತಿರೋ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು

    ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ

    ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ

ಮಂಡ್ಯ: ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್​ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಪುರುಷರೇ ಹುಷಾರ್.. ಹೆಚ್ಚಾಗುತ್ತಿದೆ ಈ ಗಂಭೀರ ಸಮಸ್ಯೆ; ವೈದ್ಯರಿಂದ ಆಘಾತಕಾರಿ ಅಂಶ ಬಯಲು; ಏನದು?

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ.

 

ಇದನ್ನೂ ಓದಿ: ತುಂಬಾ ಸಣ್ಣ ಆಗೋಗಿದ್ದೀನಿ, ಮನೆಯೂಟ ಕೊಡಿ ಪ್ಲೀಸ್‌.. ಕೋರ್ಟ್​ಗೆ ದರ್ಶನ್‌ ಕೊಟ್ಟ ಕಾರಣಗಳೇನು?

ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅತ್ತ ದಡ ಸೇರಲಾಗದೆ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಪ್ರವಾಸಿಗರೊಬ್ಬರು ಕೊಚ್ಚಿ ಹೋಗುವ ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ನೋಡ ನೋಡುತ್ತಿದ್ದಂತೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಅಪರಿಚಿತ ಯುವಕ.. ಮೊಬೈಲ್​ನಲ್ಲಿ ದೃಶ್ಯ ಸೆರೆ

https://newsfirstlive.com/wp-content/uploads/2024/07/Kaveri-water.jpg

    ರಾಜ್ಯದಲ್ಲಿ ಸುರಿಯುತ್ತಿರೋ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು

    ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ

    ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ

ಮಂಡ್ಯ: ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್​ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಪುರುಷರೇ ಹುಷಾರ್.. ಹೆಚ್ಚಾಗುತ್ತಿದೆ ಈ ಗಂಭೀರ ಸಮಸ್ಯೆ; ವೈದ್ಯರಿಂದ ಆಘಾತಕಾರಿ ಅಂಶ ಬಯಲು; ಏನದು?

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ.

 

ಇದನ್ನೂ ಓದಿ: ತುಂಬಾ ಸಣ್ಣ ಆಗೋಗಿದ್ದೀನಿ, ಮನೆಯೂಟ ಕೊಡಿ ಪ್ಲೀಸ್‌.. ಕೋರ್ಟ್​ಗೆ ದರ್ಶನ್‌ ಕೊಟ್ಟ ಕಾರಣಗಳೇನು?

ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅತ್ತ ದಡ ಸೇರಲಾಗದೆ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಪ್ರವಾಸಿಗರೊಬ್ಬರು ಕೊಚ್ಚಿ ಹೋಗುವ ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More