/newsfirstlive-kannada/media/post_attachments/wp-content/uploads/2024/07/Kaveri-water.jpg)
ಮಂಡ್ಯ: ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್​ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಇದನ್ನೂ ಓದಿ: ಪುರುಷರೇ ಹುಷಾರ್.. ಹೆಚ್ಚಾಗುತ್ತಿದೆ ಈ ಗಂಭೀರ ಸಮಸ್ಯೆ; ವೈದ್ಯರಿಂದ ಆಘಾತಕಾರಿ ಅಂಶ ಬಯಲು; ಏನದು?
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕಬಿನಿ ಹಾಗೂ ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ.
ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.#Kaveri#Kabini#Mandya#KarnatakaRains#rainalertpic.twitter.com/UJZkxjxPrc
— Harshith Achrappady (@HAchrappady)
ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.#Kaveri#Kabini#Mandya#KarnatakaRains#rainalertpic.twitter.com/UJZkxjxPrc
— Harshith Achrappady (@HAchrappady) July 21, 2024
">July 21, 2024
ಇದನ್ನೂ ಓದಿ: ತುಂಬಾ ಸಣ್ಣ ಆಗೋಗಿದ್ದೀನಿ, ಮನೆಯೂಟ ಕೊಡಿ ಪ್ಲೀಸ್.. ಕೋರ್ಟ್​ಗೆ ದರ್ಶನ್ ಕೊಟ್ಟ ಕಾರಣಗಳೇನು?
ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅತ್ತ ದಡ ಸೇರಲಾಗದೆ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಪ್ರವಾಸಿಗರೊಬ್ಬರು ಕೊಚ್ಚಿ ಹೋಗುವ ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us