Advertisment

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ; ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ಸಾಧ್ಯತೆ

author-image
admin
Updated On
BREAKING: ಆಪರೇಷನ್ ಜಗದೀಶ್ ಶೆಟ್ಟರ್ ಸಕ್ಸಸ್; ಕಾಂಗ್ರೆಸ್‌ನ ಮೊದಲ ವಿಕೆಟ್ ಪತನ
Advertisment
  • ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ
  • ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ 11 ಮಂದಿ ದುರಂತ ಅಂತ್ಯ
  • ನಾಳೆ ರಾತ್ರಿ ಬೆಂಗಳೂರಿನಲ್ಲೇ ಬೀಡು ಬಿಡಲಿರುವ ಅಮಿತ್ ಶಾ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ನಡೆದು 11 ಮಂದಿ RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿ ಕುತೂಹಲ ಕೆರಳಿಸಿದೆ.

Advertisment

ಇದನ್ನೂ ಓದಿ: ಕಾಲ್ತುಳಿತ ಪ್ರಕರಣದಲ್ಲಿ ವಿರಾಟ್ ಕೊಹ್ಲಿಗೂ ಸಂಕಷ್ಟ.. ದಾಖಲಾಯ್ತು ಕೇಸ್..! 

ನಾಡಿದ್ದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ ನಿಶ್ಚಯವಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ, ನಾಡಿದ್ದು ಬೆಳಗ್ಗೆ ನಡೆಯುವ ಮದುವೆ ಮುಹೂರ್ತದಲ್ಲಿ ಭಾಗಿಯಾಗಲಿದ್ದಾರೆ.

publive-image

ಭಾನುವಾರ ಮಧ್ಯಾಹ್ನದವರೆಗೂ ಬೆಂಗಳೂರಿನಲ್ಲೇ ಬೀಡು ಬಿಡಲಿರುವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಕರೆದು ಮಾತುಕತೆ ನಡೆಸಲಿದ್ದಾರೆ. ಇದರ ಜೊತೆಗೆ ಭಾನುವಾರವೇ ಕಾಲ್ತುಳಿತ ನಡೆದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೂ ಭೇಟಿ ನೀಡುವ ಸಾಧ್ಯತೆ‌ ಇದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment