ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಮೇಲೆ ಯುವಕರಿಂದ ಕಿರಿಕ್
ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಅನ್ಯಕೋಮಿನ ಯುವಕರಿಂದ ಗಲಾಟೆ
ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ ಎಂದು ಆರೋಪಿಸಿದ ನಟಿ
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಊಟಕ್ಕೆ ಹೋಗಿದ್ದ ವೇಳೆ ಕಿರಿಕ್ ನಡೆದಿದೆ. ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ.
ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ.
ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ. ಅನ್ಯಕೋಮಿನವರಿಂದ ಈ ಗಲಾಟೆ ನಡೆದಿದ್ದು, ಕೆಟ್ಟದಾಗಿ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ.
ಇದನ್ನೂ ಓದಿ:‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು
ನ್ಯೂಸ್ಫಸ್ಟ್ಗೆ ಘಟನೆ ಬಗ್ಗೆ ವಿವರಿಸಿದ ನಟಿ ಹರ್ಷಿಕಾ, ನಮ್ಮೂರಲ್ಲಿ ನಮಗೆ ರಕ್ಷಣೆ ಇಲ್ವಾ ಎಂದು ಪ್ರಶ್ಮಿಸಿದ್ದಾರೆ. ದೈಹಿಕ ಹಲ್ಲೆಗೂ ಮುಂದಾದರೂ ಎಂದು ದೂರಿದ್ದಾರೆ. ಪಾರ್ಕಿಂಗ್ನಿಂದ ಕಾರು ತೆಗೆಯುವಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಮೇಲೆ ಯುವಕರಿಂದ ಕಿರಿಕ್
ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಅನ್ಯಕೋಮಿನ ಯುವಕರಿಂದ ಗಲಾಟೆ
ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ ಎಂದು ಆರೋಪಿಸಿದ ನಟಿ
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಊಟಕ್ಕೆ ಹೋಗಿದ್ದ ವೇಳೆ ಕಿರಿಕ್ ನಡೆದಿದೆ. ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ.
ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ.
ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ. ಅನ್ಯಕೋಮಿನವರಿಂದ ಈ ಗಲಾಟೆ ನಡೆದಿದ್ದು, ಕೆಟ್ಟದಾಗಿ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ.
ಇದನ್ನೂ ಓದಿ:‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು
ನ್ಯೂಸ್ಫಸ್ಟ್ಗೆ ಘಟನೆ ಬಗ್ಗೆ ವಿವರಿಸಿದ ನಟಿ ಹರ್ಷಿಕಾ, ನಮ್ಮೂರಲ್ಲಿ ನಮಗೆ ರಕ್ಷಣೆ ಇಲ್ವಾ ಎಂದು ಪ್ರಶ್ಮಿಸಿದ್ದಾರೆ. ದೈಹಿಕ ಹಲ್ಲೆಗೂ ಮುಂದಾದರೂ ಎಂದು ದೂರಿದ್ದಾರೆ. ಪಾರ್ಕಿಂಗ್ನಿಂದ ಕಾರು ತೆಗೆಯುವಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ