newsfirstkannada.com

BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

Share :

Published January 24, 2024 at 4:14pm

Update January 24, 2024 at 4:15pm

    ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಮಮತಾ ಬ್ಯಾನರ್ಜಿ

    ಕಾರಿನಲ್ಲಿ ತೆರಳುತ್ತಿದ್ದಾಗ ಮಳೆ, ದಟ್ಟ ಮಂಜು ಆವರಿಸಿದ ವಾತಾವರಣ

    ಬರ್ಧಮಾನ್‌ನಿಂದ ಕಾರಿನಲ್ಲಿ ಕೊಲ್ಕತ್ತಾಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದೆ. ಕಾರಿನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಗಾಯಗಳಾಗಿದ್ದು ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬರ್ಧಮಾನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮಮತಾ ಬ್ಯಾನರ್ಜಿ ಅವರು ಮಳೆಯ ಹಿನ್ನೆಲೆಯಲ್ಲಿ ಕೊಲ್ಕತ್ತಾಗೆ ವಾಪಸ್ ಆಗುತ್ತಿದ್ದರು. ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟ ಮಂಜು ಆವರಿಸಿದ್ದು ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ರೀಲ್ಸ್ ಟೀಚರ್ ಕೊಲೆ ಮಾಡಿ ಸಖತ್‌ ಡ್ರಾಮಾ; ಮೇಲುಕೋಟೆಯಿಂದ ಹೊಸಪೇಟೆಗೆ ಎಸ್ಕೇಪ್‌ ಆಗಿದ್ದ ಕಿರಾತಕ

ಸಿಎಂ ಕಾರು ಚಾಲಕ ಸಡನ್ ಬ್ರೇಕ್ ಆಗಿದ್ದಕ್ಕೆ ಈ ಅನಾಹುತ ಸಂಭವಿಸಿದೆ. ಸದ್ಯ ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿರುವ ಮಮತಾ ಬ್ಯಾನರ್ಜಿ ಅವರು ಅಪಾಯದಿಂದ ಪಾರಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ಗುಣಮುಖರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/01/Mamata-Banerjee-1.jpg

    ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಮಮತಾ ಬ್ಯಾನರ್ಜಿ

    ಕಾರಿನಲ್ಲಿ ತೆರಳುತ್ತಿದ್ದಾಗ ಮಳೆ, ದಟ್ಟ ಮಂಜು ಆವರಿಸಿದ ವಾತಾವರಣ

    ಬರ್ಧಮಾನ್‌ನಿಂದ ಕಾರಿನಲ್ಲಿ ಕೊಲ್ಕತ್ತಾಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದೆ. ಕಾರಿನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಗಾಯಗಳಾಗಿದ್ದು ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬರ್ಧಮಾನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮಮತಾ ಬ್ಯಾನರ್ಜಿ ಅವರು ಮಳೆಯ ಹಿನ್ನೆಲೆಯಲ್ಲಿ ಕೊಲ್ಕತ್ತಾಗೆ ವಾಪಸ್ ಆಗುತ್ತಿದ್ದರು. ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟ ಮಂಜು ಆವರಿಸಿದ್ದು ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ರೀಲ್ಸ್ ಟೀಚರ್ ಕೊಲೆ ಮಾಡಿ ಸಖತ್‌ ಡ್ರಾಮಾ; ಮೇಲುಕೋಟೆಯಿಂದ ಹೊಸಪೇಟೆಗೆ ಎಸ್ಕೇಪ್‌ ಆಗಿದ್ದ ಕಿರಾತಕ

ಸಿಎಂ ಕಾರು ಚಾಲಕ ಸಡನ್ ಬ್ರೇಕ್ ಆಗಿದ್ದಕ್ಕೆ ಈ ಅನಾಹುತ ಸಂಭವಿಸಿದೆ. ಸದ್ಯ ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿರುವ ಮಮತಾ ಬ್ಯಾನರ್ಜಿ ಅವರು ಅಪಾಯದಿಂದ ಪಾರಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ಗುಣಮುಖರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More