ದೆಹಲಿ ಮದ್ಯ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಅರೆಸ್ಟ್
ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಪ್ರಕರಣ ಇದು
ಕೇಜ್ರಿವಾಲ್ ನಿವಾಸದಲ್ಲಿ ಅಧಿಕಾರಿಗಳು ಏನೆಲ್ಲ ಮಾಡಿದರು..?
ದೆಹಲಿ ಮದ್ಯ ನೀತಿಗೆ (Liquor Policy ) ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಪ್ರಕರಣ ಇದಾಗಿದೆ.
ಕೇಜ್ರಿವಾಲ್ ಅವರನ್ನು ಬಂಧಿಸುವ ಮೊದಲು ಕೇಂದ್ರ ತನಿಖಾ ಸಂಸ್ಥೆ, ಅವರ ನಿವಾಸದ ಮೇಲೆ ದಾಳಿ ಮಾಡಿ ಶೋಧಕಾರ್ಯ ನಡೆಸಿತ್ತು. ಬಂಧನಕ್ಕೂ ಮೊದಲು ED ಏನೆಲ್ಲ ಮಾಡಿತು ಅನ್ನೋದ್ರ ವಿವರ ಇಲ್ಲಿದೆ.
ಕೇಜ್ರಿವಾಲ್ ನಿವಾಸದಲ್ಲಿ ಏನೆಲ್ಲಾ ಆಯ್ತು..?
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧಿಸಿದ್ದು ಯಾಕೆ..? ಏನಿದು 100 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಸ್?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದೆಹಲಿ ಮದ್ಯ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಅರೆಸ್ಟ್
ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಪ್ರಕರಣ ಇದು
ಕೇಜ್ರಿವಾಲ್ ನಿವಾಸದಲ್ಲಿ ಅಧಿಕಾರಿಗಳು ಏನೆಲ್ಲ ಮಾಡಿದರು..?
ದೆಹಲಿ ಮದ್ಯ ನೀತಿಗೆ (Liquor Policy ) ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಪ್ರಕರಣ ಇದಾಗಿದೆ.
ಕೇಜ್ರಿವಾಲ್ ಅವರನ್ನು ಬಂಧಿಸುವ ಮೊದಲು ಕೇಂದ್ರ ತನಿಖಾ ಸಂಸ್ಥೆ, ಅವರ ನಿವಾಸದ ಮೇಲೆ ದಾಳಿ ಮಾಡಿ ಶೋಧಕಾರ್ಯ ನಡೆಸಿತ್ತು. ಬಂಧನಕ್ಕೂ ಮೊದಲು ED ಏನೆಲ್ಲ ಮಾಡಿತು ಅನ್ನೋದ್ರ ವಿವರ ಇಲ್ಲಿದೆ.
ಕೇಜ್ರಿವಾಲ್ ನಿವಾಸದಲ್ಲಿ ಏನೆಲ್ಲಾ ಆಯ್ತು..?
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧಿಸಿದ್ದು ಯಾಕೆ..? ಏನಿದು 100 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಸ್?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ