/newsfirstlive-kannada/media/post_attachments/wp-content/uploads/2024/06/yuvrajkumar.jpg)
ಸ್ಯಾಂಡಲ್​ವುಡ್​ ನಟ ಯುವ ರಾಜ್​ಕುಮಾರ್​ ಮತ್ತು ಪ್ರೀತಿಸಿ ವಿವಾಹವಾದ ಮಡದಿ ಶ್ರೀದೇವಿ ಭೈರಪ್ಪ ನಡುವೆ ವಿಚ್ಛೇದನ ಎಂಬ ಶಬ್ಧ ಕೇಳಿಬಂದಿದೆ. ಆದರೆ ಅಭಿಮಾನಿಗಳು ಈ ಸುದ್ದಿ ಆಘಾತ ನೀಡಿದೆ. ಅನೇಕರು ಈ ಸುದ್ದಿ ಸುಳ್ಳಾಗಲಿ ಎಂದು ಆಶಿಸುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2024/06/Yuva-rajkumar.jpg)
ಶ್ರೀದೇವಿ ಭೈರಪ್ಪ ಯಾರು? ಯಾವ ಊರು?
ಮೂಲತಃ ಮೈಸೂರಿನ ಹುಡುಗಿ ಶ್ರೀದೇವಿ ಭೆರಪ್ಪ. ಅಲ್ಲೇ ಹುಟ್ಟಿ ಅಲ್ಲೇ ಬೆಳೆದು ಉನ್ನತ ಶಿಕ್ಷಣ ಮುಗಿಸಿದರು.
/newsfirstlive-kannada/media/post_attachments/wp-content/uploads/2024/06/Yuva-Rajkumar-Divorce-3.jpg)
ಇದನ್ನೂ ಓದಿ: 7 ವರ್ಷದ ಪ್ರೀತಿ.. ಇಷ್ಟಪಟ್ಟು ಮದುವೆಯಾದ ಜೋಡಿ ದೂರ ದೂರ.. ಯುವ-ಶ್ರೀದೇವಿ ನಡುವೆ ಆಗಿದ್ದೇನು?
ಏಳು ವರ್ಷ ಪ್ರೀತಿ ಕೊನೆಯಾಯ್ತಾ?
ಯುವ ಮತ್ತು ಶ್ರೀದೇವಿ ಪ್ರಾರಂಭದಲ್ಲಿ ಫ್ರೆಂಡ್ಸ್​ ಆಗಿದ್ದರು. ಬಳಿಕ ಇವರ ಸ್ನೇಹ ಪ್ರೀತಿಗೆ ತಿರುಗಿದೆ. ಅಚ್ಚರಿಯ ಸಂಗತಿ ಎಂದರೆ 7 ವರ್ಷದಿಂದ ಈ ಜೋಡಿ ಪ್ರೀತಿಸಿ ಬಳಿಕ ವಿವಾಹವಾಗುತ್ತಾರೆ.
/newsfirstlive-kannada/media/post_attachments/wp-content/uploads/2024/06/Yuva-Rajkumar-Divorce.jpg)
2019ರಲ್ಲಿ ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ವಿವಾಹವಾಗುತ್ತಾರೆ. ಬಳಿಕ ರಾಜ್​ ಫ್ಯಾಮಿಲಿ ಸೇರುತ್ತಾರೆ. ಅಂದಹಾಗೆಯೇ ಶ್ರೀದೇವಿ ‘ಡಾ.ರಾಜ್​​ ಕುಮಾರ್​ ಸಿವಿಲ್​ ಸರ್ವೀಸ್​ ಅಕಾಡೆಮಿ’ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಆದರೀಗ ಈ ಜೋಡಿ ನಡುವೆ ಮನಸ್ತಾಪವಿದೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us