ಕೌಟುಂಬಿಕ ಕಲಹಕ್ಕೆ ನೊಂದು ನೇಣಿಗೆ ಶರಣಾದ 32 ವರ್ಷದ ಗೀತಾ
ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿದ್ದ ದಂಪತಿ
ಗೀತಾ ಪತಿ ಮೇಲೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರೋಶ
ಚಿತ್ರದುರ್ಗ: ಕೌಟುಂಬಿಕ ಕಲಹಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. 32 ವರ್ಷದ ಗೀತಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಗೀತಾ ದಂಪತಿ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಮೃತ ಮಹಿಳೆಯ ಕುಟುಂಬಸ್ಥರು ಗೀತಾ ಗಂಡ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅನ್ನೋ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: 625/625 ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್.. SSLC ಟಾಪರ್ಸ್ಗಳ ಪಟ್ಟಿ ಇಲ್ಲಿದೆ
ಗೊರವಿನಕಲ್ಲು ಬಡಾವಣೆಯ ಮನೆಯಲ್ಲಿ ಗೀತಾ (32) ನೇಣಿಗೆ ಶರಣಾಗಿದ್ದಾರೆ. ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದ ಮಹಿಳೆಯ ಕುಟುಂಬಸ್ಥರು ಗೀತಾ ಪತಿ ವರದಕ್ಷಿಣೆಗಾಗಿ ಪತಿ ಕಿರುಕುಳ ನೀಡುತ್ತಿದ್ದ. ಆತನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೀತಾ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೌಟುಂಬಿಕ ಕಲಹಕ್ಕೆ ನೊಂದು ನೇಣಿಗೆ ಶರಣಾದ 32 ವರ್ಷದ ಗೀತಾ
ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿದ್ದ ದಂಪತಿ
ಗೀತಾ ಪತಿ ಮೇಲೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರೋಶ
ಚಿತ್ರದುರ್ಗ: ಕೌಟುಂಬಿಕ ಕಲಹಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. 32 ವರ್ಷದ ಗೀತಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಗೀತಾ ದಂಪತಿ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಮೃತ ಮಹಿಳೆಯ ಕುಟುಂಬಸ್ಥರು ಗೀತಾ ಗಂಡ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅನ್ನೋ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: 625/625 ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್.. SSLC ಟಾಪರ್ಸ್ಗಳ ಪಟ್ಟಿ ಇಲ್ಲಿದೆ
ಗೊರವಿನಕಲ್ಲು ಬಡಾವಣೆಯ ಮನೆಯಲ್ಲಿ ಗೀತಾ (32) ನೇಣಿಗೆ ಶರಣಾಗಿದ್ದಾರೆ. ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದ ಮಹಿಳೆಯ ಕುಟುಂಬಸ್ಥರು ಗೀತಾ ಪತಿ ವರದಕ್ಷಿಣೆಗಾಗಿ ಪತಿ ಕಿರುಕುಳ ನೀಡುತ್ತಿದ್ದ. ಆತನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೀತಾ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ