newsfirstkannada.com

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಪೊಲೀಸ್ ಶವ ಪತ್ತೆ; ಹಲವು ಅನುಮಾನ

Share :

Published March 30, 2024 at 1:50pm

    ಉಡುಪಿ ಪೊಲೀಸ್ ಕ್ವಾಟ್ರಸ್​ನಲ್ಲಿ ಪೇದೆಯ ಶವ ಪತ್ತೆ

    KSRTCಯಲ್ಲಿ ಮೆಕ್ಯಾನಿಕ್ ಆಗಿರುವ ಮೃತಳ ಪತಿ

    ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ

ಉಡುಪಿ: ಪೊಲೀಸ್ ಕ್ವಾಟ್ರಸ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಪತ್ತೆಯಾಗಿದ್ದಾರೆ. ಜ್ಯೋತಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ.

ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಇವರು ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಇವರು ಪತಿ KSRTCಯಲ್ಲಿ ಮೆಕ್ಯಾನಿಕ್ ಆಗಿದ್ದಾರೆ.

ಇದನ್ನೂ ಓದಿ: 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, BJP-JDS ಅಭ್ಯರ್ಥಿಗಳು ಯಾರು? ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ!

ಪ್ರತಿ ನಿತ್ಯ ದಂಪತಿ ಮಧ್ಯೆ ಜಗಳ ನಡೆಯುತ್ತಿರುವ ಬಗ್ಗೆ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ. ಪತಿ ಹಾಲ್​ನಲ್ಲಿ ಮಲಗಿರುವ ವೇಳೆ ರೂಂನಲ್ಲಿ ಜ್ಯೋತಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಪೊಲೀಸ್ ಶವ ಪತ್ತೆ; ಹಲವು ಅನುಮಾನ

https://newsfirstlive.com/wp-content/uploads/2024/03/UDP-POLICE.jpg

    ಉಡುಪಿ ಪೊಲೀಸ್ ಕ್ವಾಟ್ರಸ್​ನಲ್ಲಿ ಪೇದೆಯ ಶವ ಪತ್ತೆ

    KSRTCಯಲ್ಲಿ ಮೆಕ್ಯಾನಿಕ್ ಆಗಿರುವ ಮೃತಳ ಪತಿ

    ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ

ಉಡುಪಿ: ಪೊಲೀಸ್ ಕ್ವಾಟ್ರಸ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಪತ್ತೆಯಾಗಿದ್ದಾರೆ. ಜ್ಯೋತಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ.

ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಇವರು ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಇವರು ಪತಿ KSRTCಯಲ್ಲಿ ಮೆಕ್ಯಾನಿಕ್ ಆಗಿದ್ದಾರೆ.

ಇದನ್ನೂ ಓದಿ: 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, BJP-JDS ಅಭ್ಯರ್ಥಿಗಳು ಯಾರು? ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ!

ಪ್ರತಿ ನಿತ್ಯ ದಂಪತಿ ಮಧ್ಯೆ ಜಗಳ ನಡೆಯುತ್ತಿರುವ ಬಗ್ಗೆ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ. ಪತಿ ಹಾಲ್​ನಲ್ಲಿ ಮಲಗಿರುವ ವೇಳೆ ರೂಂನಲ್ಲಿ ಜ್ಯೋತಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More