ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ಯುವಕ ಸಾವು
ವಿಜಯಪುರ ಮೂಲದ ಚೆನ್ನಬಸವರಾಜು ಸಾವು, ಆತ್ಮಹತ್ಯೆ ಶಂಕೆ
ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ, ಪರಿಶೀಲನೆ
ಬೆಂಗಳೂರು: ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಚೆನ್ನಬಸವರಾಜು ಮೃತ ಯುವಕ.
ಆರ್ಪಿಸಿ ಲೇಔಟ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಸಲಕ್ಕೆ ಹೋಗ್ತಿದ್ದ. ನಿನ್ನೆ ಸ್ನೇಹಿತ ಭೇಟಿ ಮಾಡಿ ಬರ್ತೇನೆಂದು ಹೋಗಿದ್ದು, ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:ಇದು ಕೊಹ್ಲಿಯ ಹೊಸ ಅಧ್ಯಾಯ.. ಹೊಸ ಅವತಾರ..! ರನ್ ಮಷೀನ್ 3.O ವರ್ಸನ್!
ಚೆನ್ನಬಸವರಾಜು ವಿಜಯಪುರದ ಮೂಲದವ. ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ಯುವಕ ಸಾವು
ವಿಜಯಪುರ ಮೂಲದ ಚೆನ್ನಬಸವರಾಜು ಸಾವು, ಆತ್ಮಹತ್ಯೆ ಶಂಕೆ
ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ, ಪರಿಶೀಲನೆ
ಬೆಂಗಳೂರು: ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಚೆನ್ನಬಸವರಾಜು ಮೃತ ಯುವಕ.
ಆರ್ಪಿಸಿ ಲೇಔಟ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಸಲಕ್ಕೆ ಹೋಗ್ತಿದ್ದ. ನಿನ್ನೆ ಸ್ನೇಹಿತ ಭೇಟಿ ಮಾಡಿ ಬರ್ತೇನೆಂದು ಹೋಗಿದ್ದು, ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:ಇದು ಕೊಹ್ಲಿಯ ಹೊಸ ಅಧ್ಯಾಯ.. ಹೊಸ ಅವತಾರ..! ರನ್ ಮಷೀನ್ 3.O ವರ್ಸನ್!
ಚೆನ್ನಬಸವರಾಜು ವಿಜಯಪುರದ ಮೂಲದವ. ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್