newsfirstkannada.com

ಬೆಂಗಳೂರು: ಸ್ನೇಹಿತನ ಭೇಟಿಗೆ ಹೋಗಿದ್ದ ಯುವಕ ರೈಲಿಗೆ ಸಿಲುಕಿ ಸಾವು

Share :

Published April 18, 2024 at 2:14pm

Update April 18, 2024 at 2:18pm

    ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ‌ ಮಾಡುತ್ತಿದ್ದ ಯುವಕ ಸಾವು

    ವಿಜಯಪುರ ಮೂಲದ ಚೆನ್ನಬಸವರಾಜು ಸಾವು, ಆತ್ಮಹತ್ಯೆ ಶಂಕೆ

    ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ, ಪರಿಶೀಲನೆ

ಬೆಂಗಳೂರು: ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ‌ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಚೆನ್ನಬಸವರಾಜು ಮೃತ ಯುವಕ.

ಆರ್​ಪಿಸಿ ಲೇಔಟ್​ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಸಲಕ್ಕೆ ಹೋಗ್ತಿದ್ದ. ನಿನ್ನೆ ಸ್ನೇಹಿತ ಭೇಟಿ ಮಾಡಿ ಬರ್ತೇನೆಂದು ಹೋಗಿದ್ದು, ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:ಇದು ಕೊಹ್ಲಿಯ ಹೊಸ ಅಧ್ಯಾಯ.. ಹೊಸ ಅವತಾರ..! ರನ್​ ಮಷೀನ್​ 3.O ವರ್ಸನ್​!

ಚೆನ್ನಬಸವರಾಜು ವಿಜಯಪುರದ ಮೂಲದವ. ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಬೆಂಗಳೂರು: ಸ್ನೇಹಿತನ ಭೇಟಿಗೆ ಹೋಗಿದ್ದ ಯುವಕ ರೈಲಿಗೆ ಸಿಲುಕಿ ಸಾವು

https://newsfirstlive.com/wp-content/uploads/2024/04/BNG-TRAIN.jpg

    ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ‌ ಮಾಡುತ್ತಿದ್ದ ಯುವಕ ಸಾವು

    ವಿಜಯಪುರ ಮೂಲದ ಚೆನ್ನಬಸವರಾಜು ಸಾವು, ಆತ್ಮಹತ್ಯೆ ಶಂಕೆ

    ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ, ಪರಿಶೀಲನೆ

ಬೆಂಗಳೂರು: ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ‌ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಚೆನ್ನಬಸವರಾಜು ಮೃತ ಯುವಕ.

ಆರ್​ಪಿಸಿ ಲೇಔಟ್​ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಸಲಕ್ಕೆ ಹೋಗ್ತಿದ್ದ. ನಿನ್ನೆ ಸ್ನೇಹಿತ ಭೇಟಿ ಮಾಡಿ ಬರ್ತೇನೆಂದು ಹೋಗಿದ್ದು, ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:ಇದು ಕೊಹ್ಲಿಯ ಹೊಸ ಅಧ್ಯಾಯ.. ಹೊಸ ಅವತಾರ..! ರನ್​ ಮಷೀನ್​ 3.O ವರ್ಸನ್​!

ಚೆನ್ನಬಸವರಾಜು ವಿಜಯಪುರದ ಮೂಲದವ. ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More