ಕಳೆದ ಮೂರು ದಿನಗಳ ಹಿಂದೆ ಯುವಕ ನಾಪತ್ತೆ
ದನಗಳ ಮೈ ತೊಳೆಯಲು ನದಿಗೆ ಇಳಿದಿದ್ದ ಯುವಕ
ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದವನ ಮೃತದೇಹ ಪತ್ತೆ
ದಾವಣಗೆರೆ: ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯಲು ಹೋಗಿದ್ದ ಯುವಕ ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಇಂಗಳಗೂಂದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಜಯ್ಯಪ್ಪ (33) ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಯುವಕ. ಈತನ ಶವ ಧೂಳೆಹೊಳೆ ಗ್ರಾಮದ ಬಳಿ ಪತ್ತೆಯಾಗಿದೆ.
ಇದನ್ನೂ ಓದಿ: ಕರುನಾಡಲ್ಲಿ ಹಲವೆಡೆ ಜಲಧಾರೆ, ಇಂದು ಶಾಲೆ- ಕಾಲೇಜುಗಳಿಗೆ ರಜೆ
ಕಳೆದ ಮೂರು ದಿನಗಳ ಹಿಂದೆ ದನಗಳ ಮೈ ತೊಳೆಯಲು ತುಂಗಭದ್ರಾ ನದಿಗೆ ಜಯ್ಯಪ್ಪ ಹೋಗಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದನು.
ಇದನ್ನೂ ಓದಿ: ನಟ ದರ್ಶನ್ ಗ್ಯಾಂಗ್ನಿಂದ ಕೊಲೆ ಕೇಸ್.. ಪೊಲೀಸರಿಗೆ ಮೊದಲೇ ಸಿಕ್ಕಿತ್ತು ಸ್ಫೋಟಕ ಸುಳಿವು!
ನಿನ್ನೆ ಮೃತ ಯುವಕನ ಶವ ಪತ್ತೆಯಾಗಿದೆ. ಮೇಲೆಬೆನ್ನೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಳೆದ ಮೂರು ದಿನಗಳ ಹಿಂದೆ ಯುವಕ ನಾಪತ್ತೆ
ದನಗಳ ಮೈ ತೊಳೆಯಲು ನದಿಗೆ ಇಳಿದಿದ್ದ ಯುವಕ
ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದವನ ಮೃತದೇಹ ಪತ್ತೆ
ದಾವಣಗೆರೆ: ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯಲು ಹೋಗಿದ್ದ ಯುವಕ ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಇಂಗಳಗೂಂದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಜಯ್ಯಪ್ಪ (33) ನೀರಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಯುವಕ. ಈತನ ಶವ ಧೂಳೆಹೊಳೆ ಗ್ರಾಮದ ಬಳಿ ಪತ್ತೆಯಾಗಿದೆ.
ಇದನ್ನೂ ಓದಿ: ಕರುನಾಡಲ್ಲಿ ಹಲವೆಡೆ ಜಲಧಾರೆ, ಇಂದು ಶಾಲೆ- ಕಾಲೇಜುಗಳಿಗೆ ರಜೆ
ಕಳೆದ ಮೂರು ದಿನಗಳ ಹಿಂದೆ ದನಗಳ ಮೈ ತೊಳೆಯಲು ತುಂಗಭದ್ರಾ ನದಿಗೆ ಜಯ್ಯಪ್ಪ ಹೋಗಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದನು.
ಇದನ್ನೂ ಓದಿ: ನಟ ದರ್ಶನ್ ಗ್ಯಾಂಗ್ನಿಂದ ಕೊಲೆ ಕೇಸ್.. ಪೊಲೀಸರಿಗೆ ಮೊದಲೇ ಸಿಕ್ಕಿತ್ತು ಸ್ಫೋಟಕ ಸುಳಿವು!
ನಿನ್ನೆ ಮೃತ ಯುವಕನ ಶವ ಪತ್ತೆಯಾಗಿದೆ. ಮೇಲೆಬೆನ್ನೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ