Advertisment

ಕಾವೇರಿ ನದಿಗೆ ಹಾರಿದ ಯುವತಿ.. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಜಂಟಿ ಕಾರ್ಯಾಚರಣೆ

author-image
Bheemappa
Updated On
ಕಾವೇರಿ ನದಿಗೆ ಹಾರಿದ ಯುವತಿ.. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಜಂಟಿ ಕಾರ್ಯಾಚರಣೆ
Advertisment
  • ಹಾಸನದ ಯುವತಿ ಕಾವೇರಿ ನದಿಗೆ ಹಾರಿರುವುದು ಯಾಕೆ?
  • ದಕ್ಷಿಣ ಕಾವೇರಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿದ ಯುವತಿ
  • ಯುವತಿ ನದಿಗೆ ಹಾರಿದ ಬಗ್ಗೆ ಸ್ಥಳೀಯರಿಂದ ಮಾಹಿತಿ ಇದೆ

ಮಂಡ್ಯ: ಕಾವೇರಿ ನದಿಗೆ ಯುವತಿಯೊಬ್ಬರು ಜಿಗಿದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ದಕ್ಷಿಣ ಕಾವೇರಿ ಸೇತುವೆ ಮೇಲೆ ನಡೆದಿದೆ.

Advertisment

ಹಾಸನ ಮೂಲದ ಸಿಂಚನ (23) ನದಿಗೆ ಜಿಗಿದಿರುವ ಯುವತಿ ಆಗಿದ್ದಾರೆ. ಯುವತಿ ನದಿಗೆ ಹಾರಿರುವುದಕ್ಕೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆದರೆ ದಕ್ಷಿಣ ಕಾವೇರಿ ಬ್ರಿಡ್ಜ್ ಮೇಲಿನಿಂದ ಯುವತಿ ನದಿಗೆ ಹಾರಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯುವತಿ ಜಂಪ್ ಮಾಡುವುದನ್ನ ನೋಡಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ.. SSLC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್​​ನ್ಯೂಸ್!​​

publive-image

ಸ್ಥಳೀಯರು ಮಾಹಿತಿ ಆಧಾರದ ಮೇಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾತ್ರಿ ಆಗಿದ್ದರೂ ಟಾರ್ಚ್​ಲೈಟ್ ಬೆಳಕಿನಲ್ಲೇ ಯುವತಿಗಾಗಿ ನದಿ ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನದಿಯಲ್ಲಿ ಭಾರೀ ಪ್ರಮಾಣ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿ ಆಗಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment