ಯೂಟ್ಯೂಬರ್ ನೀಲಗಿರಿ ಮರಕ್ಕೆ ನೇಣು ಬಿಗಿದುಕೊಂಡ್ರಾ, ಕೊಲೆನಾ..?
ಫೇಸ್ಬುಕ್ನಲ್ಲಿ ಲೈವ್ ಬಂದು ಕೆಲ ವಿಚಾರಗಳನ್ನ ಹಂಚಿಕೊಂಡಿದ್ದ ವ್ಯಕ್ತಿ
ಸಿಲಿಕಾನ್ ಸಿಟಿಯ ಟಿ.ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ
ಬೆಂಗಳೂರು: ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ನೀಲಗಿರಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನ ಉಂಟು ಮಾಡಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಗುಡ್ನ್ಯೂಸ್.. ಕೆಆರ್ಎಸ್ ಡ್ಯಾಂ ತುಂಬಲು ಕೆಲವೇ ಅಡಿಗಳು ಮಾತ್ರ ಬಾಕಿ..
ಸಿಲಿಕಾನ್ ಸಿಟಿಯ ಟಿ.ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ ಮಂಜುನಾಥ್ ಎನ್ನುವರು ಮೃತಪಟ್ಟ ವ್ಯಕ್ತಿ. ಇವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ವೊಂದನ್ನ ನಡೆಸುತ್ತಿದ್ದರು. ರಾತ್ರಿ ತನ್ನ ಫೇಸ್ಬುಕ್ನಲ್ಲಿ ಲೈವ್ಗೆ ಬಂದು ಕೆಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಆದರೆ ಈಗ ನೀಲಗಿರಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಇದನ್ನೂ ಓದಿ: ಹಿಟ್ ಅಂಡ್ ರನ್ಗೆ ASI ಬಲಿ.. ಅಪಘಾತದ ಹೊಡೆತಕ್ಕೆ ಅಧಿಕಾರಿಯ ತಲೆ ನಜ್ಜುಗುಜ್ಜು..
ಮಂಜುನಾಥ್ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೋಲದೇವನಹಳ್ಳಿ ಅರಣ್ಯಕ್ಕೆ ಸ್ಕೂಟರ್ ತೆಗೆದುಕೊಂಡು ಹೋಗಿ ಅಲ್ಲೇ ನಿಲ್ಲಿಸಲಾಗಿದೆ. ಬಳಿಕ ನೀಲಗಿರಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಯೂಟ್ಯೂಬರ್ ನೀಲಗಿರಿ ಮರಕ್ಕೆ ನೇಣು ಬಿಗಿದುಕೊಂಡ್ರಾ, ಕೊಲೆನಾ..?
ಫೇಸ್ಬುಕ್ನಲ್ಲಿ ಲೈವ್ ಬಂದು ಕೆಲ ವಿಚಾರಗಳನ್ನ ಹಂಚಿಕೊಂಡಿದ್ದ ವ್ಯಕ್ತಿ
ಸಿಲಿಕಾನ್ ಸಿಟಿಯ ಟಿ.ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ
ಬೆಂಗಳೂರು: ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ನೀಲಗಿರಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನ ಉಂಟು ಮಾಡಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಗುಡ್ನ್ಯೂಸ್.. ಕೆಆರ್ಎಸ್ ಡ್ಯಾಂ ತುಂಬಲು ಕೆಲವೇ ಅಡಿಗಳು ಮಾತ್ರ ಬಾಕಿ..
ಸಿಲಿಕಾನ್ ಸಿಟಿಯ ಟಿ.ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ ಮಂಜುನಾಥ್ ಎನ್ನುವರು ಮೃತಪಟ್ಟ ವ್ಯಕ್ತಿ. ಇವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ವೊಂದನ್ನ ನಡೆಸುತ್ತಿದ್ದರು. ರಾತ್ರಿ ತನ್ನ ಫೇಸ್ಬುಕ್ನಲ್ಲಿ ಲೈವ್ಗೆ ಬಂದು ಕೆಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಆದರೆ ಈಗ ನೀಲಗಿರಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಇದನ್ನೂ ಓದಿ: ಹಿಟ್ ಅಂಡ್ ರನ್ಗೆ ASI ಬಲಿ.. ಅಪಘಾತದ ಹೊಡೆತಕ್ಕೆ ಅಧಿಕಾರಿಯ ತಲೆ ನಜ್ಜುಗುಜ್ಜು..
ಮಂಜುನಾಥ್ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸೋಲದೇವನಹಳ್ಳಿ ಅರಣ್ಯಕ್ಕೆ ಸ್ಕೂಟರ್ ತೆಗೆದುಕೊಂಡು ಹೋಗಿ ಅಲ್ಲೇ ನಿಲ್ಲಿಸಲಾಗಿದೆ. ಬಳಿಕ ನೀಲಗಿರಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ