ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಸ್ಟಾರ್ ಜೋಡಿ ಡಿವೋರ್ಸ್
ದೊಡ್ಮನೆ ಮಗ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು
ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ ಯುವ
ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ದೊಡ್ಮನೆ ಮಗ ಗುರು ರಾಜ್ಕುಮಾರ್ @ ಯುವ ರಾಜ್ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
ಹೌದು.. ಸ್ಯಾಂಡಲ್ವುಡ್ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ಕಳೆದ ಜೂನ್ 6ರಂದು ದೊಡ್ಮನೆ ಮಗ ಯುವ ರಾಜ್ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
MC ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಯುವರಾಜ್ ಕುಮಾರ್ ಅರ್ಜಿಯ ಹಿನ್ನೆಲೆಯಲ್ಲಿ ಯುವ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್ನಿಂದ ನೋಟಿಸ್ ಜಾರಿಯಾಗಿದೆ. ವಿಚ್ಛೇದನದ ಕೇಸ್ನಲ್ಲಿ ಫ್ಯಾಮಿಲಿ ಕೋರ್ಟ್ ಮುಂದಿನ ಜುಲೈ ತಿಂಗಳ 4ನೇ ತಾರೀಕಿಗೆ ವಿಚಾರಣೆ ನಿಗದಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಸ್ಟಾರ್ ಜೋಡಿ ಡಿವೋರ್ಸ್
ದೊಡ್ಮನೆ ಮಗ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು
ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ ಯುವ
ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ದೊಡ್ಮನೆ ಮಗ ಗುರು ರಾಜ್ಕುಮಾರ್ @ ಯುವ ರಾಜ್ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
ಹೌದು.. ಸ್ಯಾಂಡಲ್ವುಡ್ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ಕಳೆದ ಜೂನ್ 6ರಂದು ದೊಡ್ಮನೆ ಮಗ ಯುವ ರಾಜ್ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
MC ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಯುವರಾಜ್ ಕುಮಾರ್ ಅರ್ಜಿಯ ಹಿನ್ನೆಲೆಯಲ್ಲಿ ಯುವ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್ನಿಂದ ನೋಟಿಸ್ ಜಾರಿಯಾಗಿದೆ. ವಿಚ್ಛೇದನದ ಕೇಸ್ನಲ್ಲಿ ಫ್ಯಾಮಿಲಿ ಕೋರ್ಟ್ ಮುಂದಿನ ಜುಲೈ ತಿಂಗಳ 4ನೇ ತಾರೀಕಿಗೆ ವಿಚಾರಣೆ ನಿಗದಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ