ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರು
3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ರಾಜ್ಯದಲ್ಲಿ 2ನೇ ಹಂತದ ಮತದಾನ
ಭರ್ಜರಿ ಪ್ರಚಾರದಲ್ಲಿ ತೊಡಗಿರೋ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು
ರಾಯಚೂರು: ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಇನ್ನೂ 3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಆಗಲಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಭರ್ಜರಿ ಪ್ರಚಾರ ಮಾಡುತ್ತಿವೆ.
ಕೊಪ್ಪಳದ ಲೋಕಸಭಾ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಸಿಂಧನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಜಮೀರ್ ಭಾಷಣ ಮಾಡಿದ್ರು.
ಯಾರಾದ್ರೂ ಪಾಕಿಸ್ತಾನದ ಪರ ಘೋಷಣೆ ಕೂಗಿದ್ರೆ ಗುಂಡಿಕ್ಕಿ ಕೊಲ್ಲಬೇಕು. ಅಂಥಾ ಒಂದು ಕಾನೂನು ತರಬೇಕು. ಅದು ಕೋರ್ಟ್ನಿಂದಲೇ ಆಗಬೇಕು. ಪೊಲೀಸರಿಗೆ ಗುಂಡಿಕ್ಕಿ ಕೊಲ್ಲುವ ಅಧಿಕಾರ ನೀಡಬೇಕು ಎಂದರು ಜಮೀರ್.
ಇದನ್ನೂ ಓದಿ: ನಾಳೆ ಆರ್ಸಿಬಿ, ಗುಜರಾತ್ ನಡುವಿನ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರು
3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ರಾಜ್ಯದಲ್ಲಿ 2ನೇ ಹಂತದ ಮತದಾನ
ಭರ್ಜರಿ ಪ್ರಚಾರದಲ್ಲಿ ತೊಡಗಿರೋ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು
ರಾಯಚೂರು: ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಇನ್ನೂ 3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಆಗಲಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಭರ್ಜರಿ ಪ್ರಚಾರ ಮಾಡುತ್ತಿವೆ.
ಕೊಪ್ಪಳದ ಲೋಕಸಭಾ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಸಿಂಧನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಜಮೀರ್ ಭಾಷಣ ಮಾಡಿದ್ರು.
ಯಾರಾದ್ರೂ ಪಾಕಿಸ್ತಾನದ ಪರ ಘೋಷಣೆ ಕೂಗಿದ್ರೆ ಗುಂಡಿಕ್ಕಿ ಕೊಲ್ಲಬೇಕು. ಅಂಥಾ ಒಂದು ಕಾನೂನು ತರಬೇಕು. ಅದು ಕೋರ್ಟ್ನಿಂದಲೇ ಆಗಬೇಕು. ಪೊಲೀಸರಿಗೆ ಗುಂಡಿಕ್ಕಿ ಕೊಲ್ಲುವ ಅಧಿಕಾರ ನೀಡಬೇಕು ಎಂದರು ಜಮೀರ್.
ಇದನ್ನೂ ಓದಿ: ನಾಳೆ ಆರ್ಸಿಬಿ, ಗುಜರಾತ್ ನಡುವಿನ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ